ಜಯಶ್ರೀಗೆ ಸದ್ಗುರು ಕಾಯಕ ಶ್ರೀ ಪ್ರಶಸ್ತಿ

Must Read

ಬೆಳಗಾವಿ : ಸದ್ಗುರು ಪ್ರತಿಷ್ಠಾನ ಟ್ರಸ್ಟ್ ನೀಡುವ ಸದ್ಗುರು ಕಾಯಕ ಶ್ರೀ ಪ್ರಶಸ್ತಿಗೆ ಸ.ಪ.ಪೂ.ಕಾಲೇಜು ಹಿರೇಬಾಗೇವಾಡಿಯ ಉಪನ್ಯಾಸಕಿ, ಲೇಖಕಿ, ಚಿಂತಕಿ, ಅಂಕಣಕಾರ್ತಿ ಜಯಶ್ರೀ ಜಯಪ್ರಕಾಶ ಅಬ್ಬಿಗೇರಿ ಭಾಜನರಾಗಿದ್ದಾರೆ.

ಇವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆಯೆಂದು ಪ್ರತಿಷ್ಠಾನದ ಅಧ್ಯಕ್ಷ ಸಾಹಿತಿ ಮುಖ್ಯೋಪಾಧ್ಯಾಯರಾದ ಬಸವರಾಜ ಸುಣಗಾರ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group