ಜಯಶ್ರೀಗೆ ಸದ್ಗುರು ಕಾಯಕ ಶ್ರೀ ಪ್ರಶಸ್ತಿ

Must Read

ಬೆಳಗಾವಿ : ಸದ್ಗುರು ಪ್ರತಿಷ್ಠಾನ ಟ್ರಸ್ಟ್ ನೀಡುವ ಸದ್ಗುರು ಕಾಯಕ ಶ್ರೀ ಪ್ರಶಸ್ತಿಗೆ ಸ.ಪ.ಪೂ.ಕಾಲೇಜು ಹಿರೇಬಾಗೇವಾಡಿಯ ಉಪನ್ಯಾಸಕಿ, ಲೇಖಕಿ, ಚಿಂತಕಿ, ಅಂಕಣಕಾರ್ತಿ ಜಯಶ್ರೀ ಜಯಪ್ರಕಾಶ ಅಬ್ಬಿಗೇರಿ ಭಾಜನರಾಗಿದ್ದಾರೆ.

ಇವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆಯೆಂದು ಪ್ರತಿಷ್ಠಾನದ ಅಧ್ಯಕ್ಷ ಸಾಹಿತಿ ಮುಖ್ಯೋಪಾಧ್ಯಾಯರಾದ ಬಸವರಾಜ ಸುಣಗಾರ ತಿಳಿಸಿದ್ದಾರೆ.

- Advertisement -
- Advertisement -

Latest News

ಕವನ : ಸಮರದ ಮಾತು

ಸಮರದ ಮಾತು ಅದೆಷ್ಟು ಇವೆ ನಿನ್ನ ಮಾತಿನ ಸಮರದ ಬಾಣಗಳು ಎದೆಯ ಗುಂಡಿಗೆಯನು ಸೀಳಿ ನಿಂತಿವೆವೀರ ಪರಾಕ್ರಮದ ಕೂಸೂ ನಾನಲ್ಲ ನಿನ್ನ ಜೊತೆ ಹೋರಾಡಿ ಜಯಿಸುವ ಶಕ್ತಿಯೂ ನನ್ನಲಿಲ್ಲ ಏಕೆಂದರೆಆ ಶಕ್ತಿ ಎಲ್ಲವನ್ನೂ ಕಿತ್ತು ಕೊಂಡ ವೀರ ಯೋಧ ಮಾತಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group