spot_img
spot_img

ಜಯಶ್ರೀಗೆ ಸದ್ಗುರು ಕಾಯಕ ಶ್ರೀ ಪ್ರಶಸ್ತಿ

Must Read

- Advertisement -

ಬೆಳಗಾವಿ : ಸದ್ಗುರು ಪ್ರತಿಷ್ಠಾನ ಟ್ರಸ್ಟ್ ನೀಡುವ ಸದ್ಗುರು ಕಾಯಕ ಶ್ರೀ ಪ್ರಶಸ್ತಿಗೆ ಸ.ಪ.ಪೂ.ಕಾಲೇಜು ಹಿರೇಬಾಗೇವಾಡಿಯ ಉಪನ್ಯಾಸಕಿ, ಲೇಖಕಿ, ಚಿಂತಕಿ, ಅಂಕಣಕಾರ್ತಿ ಜಯಶ್ರೀ ಜಯಪ್ರಕಾಶ ಅಬ್ಬಿಗೇರಿ ಭಾಜನರಾಗಿದ್ದಾರೆ.

ಇವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆಯೆಂದು ಪ್ರತಿಷ್ಠಾನದ ಅಧ್ಯಕ್ಷ ಸಾಹಿತಿ ಮುಖ್ಯೋಪಾಧ್ಯಾಯರಾದ ಬಸವರಾಜ ಸುಣಗಾರ ತಿಳಿಸಿದ್ದಾರೆ.

- Advertisement -
- Advertisement -

Latest News

ಸೌರ ವಿದ್ಯುತ್ ಉತ್ಪಾದನೆ ಮಾಹಿತಿ ಕಾರ್ಯಾಗಾರ

ಕ್ಯಾಷುಟೆಕ್ ನಿರ್ಮಿತಿ ಕೇಂದ್ರ ಶಕ್ತಿನಗರದ ಅಭಿಯಂತರುಗಳಿಗೆ ಹಾಗೂ, ರಾಯಚೂರು ಜಿಲ್ಲೆಯ ವಿವಿಧ ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ "ಸುಸ್ಥಿರ ಹಸಿರು ವಿದ್ಯುಚ್ಛಕ್ತಿ ಉತ್ಪಾದನೆಗೆ ಸೌರಶಕ್ತಿ ಬಳಕೆ"...
- Advertisement -

More Articles Like This

- Advertisement -
close
error: Content is protected !!
Join WhatsApp Group