ಮಕ್ಕಳಿಗಾಗಿ ಸಾಯಿ ವಸಂತ ಶಿಬಿರ ಕಾರ್ಯಕ್ರಮ

Must Read

ಮೂಡಲಗಿ:ಪಟ್ಟಣದ ಶ್ರೀ ಸಾಯಿಬಾಬಾ ಮಂದಿರದಲ್ಲಿ ಶ್ರೀ ಸತ್ಯಸಾಯಿ ಸಮಿತಿಯಿಂದ ಏ.೧೧ರಿಂದ ಏ.೩೦ರ ವರೆಗೆ ಮಕ್ಕಳಿಗಾಗಿ ಸಾಯಿ ವಸಂತ ಶಿಬಿರ ಹಮ್ಮಿಕೊಳ್ಳಲಾಗಿದೆ.

ಶಿಬಿರದಲ್ಲಿ ಮಕ್ಕಳಿಗೆ ಪ್ರತಿ ದಿನ ಹಾಡು, ಭಜನೆ, ಸ್ತೋತ್ರ ಪಠಣೆ, ಕಥೆ, ಮಾನವೀಯ ಗುಣಗಳನ್ನು ಉಚಿತವಾಗಿ ಹೇಳಿಕೊಡಲಾಗುವದು ಎಂದು ಶಿಕ್ಷಕ ಬಸವರಾಜ ನಂದಿ ಹೇಳಿದರು.

ಸಾಯಿ ಭಕ್ತರಾದ ರಂಗಮ್ಮ ಬೂದಿಹಾಳ ನೋಟಬುಕ್ಕ ,ಪೆನ್ನುಗಳನ್ನು ಮತ್ತು ಕೃಷ್ಣಾ ನಾವಳ್ಳಿ ಭಜನೆ ಪುಸ್ತಕಗಳನ್ನು ಉಚಿತವಾಗಿ ವಿತರಿಸಿ ಶಿಬಿರವನ್ನು ಉಧ್ಘಾಟಿಸಿದರು.

ಈ ಸಂದರ್ಭದಲ್ಲಿ ಭಾರತಿ ಮಿಲಾನಟ್ಟಿ, ರೇಣುಕಾ ದೊಡಮನಿ, ರವಿ ಕಾಂಬಳೆ, ಗೋಪಾಲ ಕಂಕಣವಾಡಿ, ಭೀಮಶಿ ನಾಯ್ಕ ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group