ಸಂಕಷ್ಠಿ ನಿಮಿತ್ತ ವಿಶೇಷ ಪೂಜೆ

Must Read

ಸವದತ್ತಿ – ಪಟ್ಟಣದ ಕಟ್ಟಿ ಓಣಿ ದೇಸಾಯಿ ಗಲ್ಲಿಯ ಗಜಾನನ ದೇವಸ್ಥಾನದಲ್ಲಿ ಮಂಗಳವಾರ ರಂದು ಅಂಗಾರಿಕಾ ಸಂಕಷ್ಠೀ ನಿಮಿತ್ತ ಗಜಾನನನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು ಮುಂಜಾನೆ ಪಂಚಾಮೃತ ಅಭಿಷೇಕ ನಂತರ ಮೂರ್ತಿಗೆ ಬೆಣ್ಣೆ ಲೇಪನ ಮಾಡಿ ಪುಷ್ಪಾಲಂಕಾರ ನಂತರ ಮಹಾಮಂಗಳಾರತಿ ಮುಂತಾದ ಧಾರ್ಮಿಕ ಕಾರ್ಯಕ್ರಮಗಳನ್ನು ದೇವಸ್ಥಾನದ ಅರ್ಚಕರಾದ ಧೀರೇಂದ್ರ ಕಾನಡೆಯವರು ನಡೆಯಿಸಿ ಕೊಟ್ಟರು. ರಾತ್ರಿ 9 ಘಂಟೆ 44 ನಿಮಿಷಕ್ಕೆ ಚಂದ್ರೋದಯದ ನಂತರ ಪಟ್ಟಣದ ಭಕ್ತರು ದೇವಸ್ಥಾನಕ್ಕೆ ಬಂದು ದರುಶನಾಶೀರ್ವಾದ ಪಡೆದು ಪುನೀತರಾದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group