ಸಂಕಷ್ಠಿ ನಿಮಿತ್ತ ವಿಶೇಷ ಪೂಜೆ

Must Read

ಸವದತ್ತಿ – ಪಟ್ಟಣದ ಕಟ್ಟಿ ಓಣಿ ದೇಸಾಯಿ ಗಲ್ಲಿಯ ಗಜಾನನ ದೇವಸ್ಥಾನದಲ್ಲಿ ಮಂಗಳವಾರ ರಂದು ಅಂಗಾರಿಕಾ ಸಂಕಷ್ಠೀ ನಿಮಿತ್ತ ಗಜಾನನನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು ಮುಂಜಾನೆ ಪಂಚಾಮೃತ ಅಭಿಷೇಕ ನಂತರ ಮೂರ್ತಿಗೆ ಬೆಣ್ಣೆ ಲೇಪನ ಮಾಡಿ ಪುಷ್ಪಾಲಂಕಾರ ನಂತರ ಮಹಾಮಂಗಳಾರತಿ ಮುಂತಾದ ಧಾರ್ಮಿಕ ಕಾರ್ಯಕ್ರಮಗಳನ್ನು ದೇವಸ್ಥಾನದ ಅರ್ಚಕರಾದ ಧೀರೇಂದ್ರ ಕಾನಡೆಯವರು ನಡೆಯಿಸಿ ಕೊಟ್ಟರು. ರಾತ್ರಿ 9 ಘಂಟೆ 44 ನಿಮಿಷಕ್ಕೆ ಚಂದ್ರೋದಯದ ನಂತರ ಪಟ್ಟಣದ ಭಕ್ತರು ದೇವಸ್ಥಾನಕ್ಕೆ ಬಂದು ದರುಶನಾಶೀರ್ವಾದ ಪಡೆದು ಪುನೀತರಾದರು.

Latest News

ಕರವೇ ಎಂಬುದು ಕನ್ನಡಿಗರ ಆತ್ಮಶಕ್ತಿ

ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಹುಟ್ಟಿದ್ದು ಕನ್ನಡ ಭಾಷೆಗೆ, ಕನ್ನಡಿಗರಿಗೆ ಆಗುತ್ತಿದ್ದ ಅನ್ಯಾಯದ ವಿರುದ್ಧ ಯುವ ಸಮೂಹದ ಪ್ರತಿಭಟನೆಯಿಂದ. ಅನೇಕ ಸಂಘಟನೆಗಳ ಮುಖಂಡರೊಂದಿಗೆ ಸೇರಿ ಕರವೇ...

More Articles Like This

error: Content is protected !!
Join WhatsApp Group