spot_img
spot_img

ಜೆಡಿಎಸ್ ತಾಲೂಕಾ ಅಧ್ಯಕ್ಷರಾಗಿ ಸಂತೋಷ ಹರನಾಳ ನೇಮಕ

Must Read

- Advertisement -

ಸಿಂದಗಿ: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ  ಹಾಗೂ ರಾಜ್ಯ ನಾಯಕರ ಸೂಚನೆ ಮೇರೆಗೆ  ತಾಲೂಕಿನ ಜನತಾ ದಳ (ಜಾತ್ಯತಿತ) ಪಕ್ಷದ ತಾಲೂಕ ಅಧ್ಯಕ್ಷರನ್ನಾಗಿ ಸಂತೋಷ ಹರನಾಳ ಅವರನ್ನು  ಈ ಕೂಡಲೇ ಜಾರಿಗೆ ಬರುವಂತೆ ಆದೇಶ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ಮಾಡಗಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,  ಈ ಪಕ್ಷದ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ ಪಕ್ಷದ ತಾಲೂಕಿನ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಾಲೂಕಿನಲ್ಲಿ ಜನತಾದಳ (ಜಾತ್ಯತಿತ) ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸಿ ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯನೋನ್ಮುಖರಾಗಬೇಕು ಎಂದು ಪ್ರಕಟಣೆಯ ಮೂಲಕ ಸೂಚಿಸಿದ್ದಾರೆ.

- Advertisement -
- Advertisement -

Latest News

ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಸಮಾನತೆ ದೊರಕಬೇಕು- ಸಿಡಿಪಿಓ ಶ್ವೇತಾ

ಮೈಸೂರು ನಗರ ವರ್ತಲ ರಸ್ತೆಯಲ್ಲಿರುವ ಮಾರ್ವೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...
- Advertisement -

More Articles Like This

- Advertisement -
close
error: Content is protected !!
Join WhatsApp Group