Homeಸುದ್ದಿಗಳುಅವರಾದಿ ಸೇತುವೆ ವೀಕ್ಷಣೆ ಮಾಡಿದ ಸಚಿವ ಸತೀಶ ಜಾರಕಿಹೊಳಿ

ಅವರಾದಿ ಸೇತುವೆ ವೀಕ್ಷಣೆ ಮಾಡಿದ ಸಚಿವ ಸತೀಶ ಜಾರಕಿಹೊಳಿ

ಮೂಡಲಗಿ: – ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರು  ತಾಲೂಕಿನ ಅವರಾದಿ ಗ್ರಾಮಕ್ಕೆ ಆಗಮಿಸಿ ಮಳೆಗಾಲದಲ್ಲಿ ಮುಳುಗಡೆಯಾಗುವ ಸೇತುವೆ ವೀಕ್ಷಣೆ ಮಾಡಿದರು.

ಅವರಾದಿ ಗ್ರಾಮಕ್ಕೆ ಆಗಮಿಸಿ ಸೇತುವೆ ವೀಕ್ಷಿಸಿ, ಅವರಾದಿ-ನಂದಗಾವ ಮೂಲಕ ಮಹಾಲಿಂಗಪೂರ ಸಂಪರ್ಕ ಇರುವ ಸೇತುವೆ ಮಕ್ಕಳ ಶಿಕ್ಷಣ, ಆರೋಗ್ಯ,ಸಾರ್ವಜನಿಕರ ಅನುಕೂಲಕ್ಕಾಗಿ ಅವರಾದಿ ಸೇತುವೆ ಕಂ ಬ್ಯಾರೇಜ್ ಸೇತುವೆಯನ್ನು ಮೇಲ್ದರ್ಜೆಗೆ ಏರಿಸುವುದಾಗಿ ಗ್ರಾಮದ ಜನತೆಗೆ ಭರವಸೆ ನೀಡಿದರು.

ಸಂದರ್ಭದಲ್ಲಿ ಅವರಾದಿ ಗ್ರಾಮದ ಮುಖಂಡರು,ಹಿರಿಯರು, ಯವಕರು ಮತ್ತು ಆರಕ್ಷಕರು ಇದ್ದರು

RELATED ARTICLES

Most Popular

error: Content is protected !!
Join WhatsApp Group