ಮುನವಳ್ಳಿ : ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಮಕ್ಕಳಿಗೆ ಹೂ ಹಾಗೂ ಸಿಹಿ ನೀಡಿ, ಕಲಿಕಾ ಸಾಮಗ್ರಿ ವಿತರಿಸಿ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳಲಾಯಿತು. ಸಿಆರ್ಪಿ ಮೀರಾ ಮುರನಾಳ, ಪ್ರಧಾನ ಗುರು ಪ್ರಕಾಶ ಶೀಲವಂತ, ಬಿ.ಎಚ್.ಖೊಂದುನಾಯ್ಕ, ಡಾ. ಎನ್.ಆರ್.ಚಲವಾದಿ, ಪಿ.ಎಸ್.ಕಮತಗಿ, ಸುಜಾತಾ ಹೊನ್ನಳ್ಳಿ, ವೈ.ಟಿ.ತಂಗೋಜಿ, ಭಾರತಿ ಹೋಟಿ, ಉಮಾದೇವಿ ಏಣಗಿಮಠ, ತಟವಟೆ, ಕಕಮರಿ, ಎಂ.ಎನ್.ಕುರಿ ಸೇರಿದಂತೆ ಇತರರು ಇದ್ದರು.
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

