ಸೆ. ೧೬ ರಂದು ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಯ ವಾರ್ಷಿಕ ಸಭೆ

Must Read

ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮಿ ಸೌಹಾರ್ದ ಸಹಕಾರಿ ಸಂಘ ನಿ.,ಇದರ ಸನ್ ೨೦೨೨-೨೩ ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಸ-೧೬ ರಂದು ಬೆಳಿಗ್ಗೆ ೧೦-೩೦ ಕ್ಕೆ ಸಹಕಾರಿಯ ಸಭಾ ಭವನದಲ್ಲಿ ಸಹಕಾರಿಯ ಅಧ್ಯಕ್ಷರು,ರಾಜ್ಯಸಭಾ ಸಂಸದರಾದ ಈರಣ್ಣ ಕಡಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸಹಕಾರಿಯ ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಸತೀಶ ಕಡಾಡಿ ಸೇರಿದಂತೆ ಸಹಕಾರಿಯ ನಿದೇಶಕರು, ಬೆಟಗೇರಿ ಹಾಗೂ ಘಟಪ್ರಭಾ ಶಾಖೆಯ ಸಲಹಾ ಸಮಿತಿ ಸದಸ್ಯರು ಉಪಸ್ಥಿರಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರಿಯ ಸದಸ್ಯರು,ಗ್ರಾಹಕರು,ಹಿತೈಷಿಗಳು ಭಾಗವಹಿಸಬೇಕೆಂದು ಪ್ರಧಾನ ವ್ಯವಸ್ಥಾಪಕ ಹಣಮಂತ ಕಲಕುಟ್ರಿ ತಿಳಿಸಿದ್ದಾರೆ.

Latest News

ಎಲ್ಲಾ ಜಿಲ್ಲೆಗಳ ಯುವ ಸಾಧಕರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ  

ಮೂಡಲಗಿ:-ತಾಲೂಕಿನ ಹಳ್ಳೂರ ಗ್ರಾಮದಲ್ಲಿ ರಾಜ್ಯದ ೩೧ ಜಿಲ್ಲೆಯ "ಯುವ ಸಾಧಕರಿಗೆ ಪ್ರಶಸ್ತಿ" ಪ್ರದಾನ ಸಮಾರಂಭ ಕಾರ್ಯಕ್ರಮ ದಿ. 26 ಹಾಗೂ 27 ರಂದು ಜರುಗುವುದು.ಕರ್ನಾಟಕ ರಾಜ್ಯ...

More Articles Like This

error: Content is protected !!
Join WhatsApp Group