ಸೆ. ೨೪ರಂದು ನಿಜಗುಣ ದೇವರ ಷಷ್ಟ್ಯಬ್ದಿ ಪೂರ್ವಭಾವಿ ಸಭೆ

Must Read

ಮೂಡಲಗಿ: ತಾಲ್ಲೂಕಿನ ಹುಣಶ್ಯಾಳ ಪಿಜಿ ಗ್ರಾಮದ ಸಿದ್ಧಲಿಂಗ ಕೈವಲ್ಯಾಶ್ರಮದ ನಿಜಗುಣ ದೇವರ ಷಷ್ಟ್ಯಬ್ದಿ ಸಂಭ್ರಮ ಕಾರ್ಯಕ್ರಮದ ಸಂಘಟನೆಯ ಕುರಿತು ಚರ್ಚಿಸಲು ಸೆ. ೨೪ರಂದು ಬೆಳಿಗ್ಗೆ ೧೧ಕ್ಕೆ ಆಶ್ರಮದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.

ಹಲವು ಮಹಾತ್ಮರ ಸಾನ್ನಿಧ್ಯದಲ್ಲಿ ಜರುಗಲಿರುವ ಸಭೆಯಲ್ಲಿ ಶಾಸಕರು, ಸಂಸದರು, ಗಣ್ಯಮಾನ್ಯರು ಭಾಗವಹಿಸಲಿದ್ದಾರೆ. ಭಕ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಂಘಟಕರು ತಿಳಿಸಿದ್ದಾರೆ.

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group