ಕಲಾ ಪ್ರತಿಭೋತ್ಸವಕ್ಕೆ ಆಯ್ಕೆ

Must Read

ಹಾಸನ – ದಿನಾಂಕ 20 ರಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆದ *ಕಲಾ ಪ್ರತಿಭೋತ್ಸವ -2025* ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಹಾಸನದ *ನೆಸ್ಟ್ ಆರ್ಟ್ ಅಕಾಡಮಿ*ಯ* ವಿದ್ಯಾರ್ಥಿನಿ ಕು. ಧನಿಕ ಅಶೋಕ್ ರವರು ಪ್ರಶಸ್ತಿ ಪಡೆದು , ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ,

ಪ್ರಶಸ್ತಿ ಪಡೆದ ವಿದ್ಯಾರ್ಥಿನಿ ಗೆ ಅಕಾಡೆಮಿ ಯ ಸಂಸ್ಥಾಪಕ ಮುಖ್ಯಸ್ಥರು ಹಾಗೂ ಚಿತ್ರಕಲಾವಿದರು ಆದ ಚಂದ್ರಕಾಂತ ನಾಯರ್ ಮತ್ತು ಸಂಸ್ಥೆಯ ಎಲ್ಲಾ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ ..

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group