ರಾಷ್ಟ್ರೀಯ ಖೋ-ಖೋ ತಂಡಕ್ಕೆ ಆಯ್ಕೆ

Must Read

ಮೂಡಲಗಿಯ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಬಿ. ಎ. ವಿದ್ಯಾರ್ಥಿಯಾದ ಚಂದ್ರಕಾಂತ ಯಡ್ರಾಮಿ ಅವರು ಗೋವಾದ ಮಾಪುಸಾದಲ್ಲಿ ನಡೆದ ೩ನೆಯ ರಾಷ್ಟೀಯ ಯುವ ಕ್ರೀಡಾಕೂಟದ ೨೧ ವರ್ಷದೊಳಗಿನ ಖೋ-ಖೋ ವಿಭಾಗದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಫೈನಲ್ ಪಂದ್ಯದಲ್ಲಿ ಮಹಾರಾಷ್ಟ್ರದ ವಿರುದ್ಧ ಗೆದ್ದು, ಚಿನ್ನದ ಪದಕದೊಂದಿಗೆ ಭಾರತ ರಾಷ್ಟೀಯ ಖೋ-ಖೋ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ಈ ಸಾಧನೆಯ ಮೂಲಕ ಮಹಾವಿದ್ಯಾಲಯದ ಕೀರ್ತಿಯನ್ನು ಬೆಳಗಿದ ವಿದ್ಯಾರ್ಥಿಗೆ ಕಾಲೇಜು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ, ಪ್ರಾಂಶುಪಾಲರಾದ ಮಹೇಶ ಕಂಬಾರ, ಸರ್ವ ಸದಸ್ಯರು, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

- Advertisement -
- Advertisement -

Latest News

ಪ್ರೊ. ಭೀಮರಾಯ ಬಿರಾದಾರರಿಗೆ ಪಿಎಚ್ ಡಿ

ಸಿಂದಗಿ : ಪಟ್ಟಣದ ಪ್ರೊ. ಭೀಮರಾಯ ರುದ್ರಗೌಡ ಬಿರಾದಾರ ಇವರಿಗೆ ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ ಕರ್ನಾಟಕ ಸುರತ್ಕಲ್ ಮಂಗಳೂರು ವತಿಯಿಂದ ಪಿಎಚ್.ಡಿ ಪದವಿ ನೀಡಿ...
- Advertisement -

More Articles Like This

- Advertisement -
close
error: Content is protected !!
Join WhatsApp Group