spot_img
spot_img

ಮೌಲ್ಯ ಶಿಕ್ಷಣ ಸ್ಪರ್ಧೆಯಲ್ಲಿ ಆಯ್ಕೆ

Must Read

- Advertisement -

ಸಿಂದಗಿ: ಬೆಂಗಳೂರಿನ ಇಸ್ಕಾನ್ ಸಂಸ್ಥೆ ಅಡಿಯಲ್ಲಿ ನಡೆದ ಭಗವದ್ಗೀತೆ ಆಧರಿಸಿದ ಮೌಲ್ಯ ಶಿಕ್ಷಣ ಸ್ಪರ್ಧೆಯಲ್ಲಿ ಪಟ್ಟಣದ ಮಾತಾ ಲಕ್ಷ್ಮೀ ಪಬ್ಲಿಕ್ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿ ಋತ್ವಿಕ ಬ್ಯಾಕೋಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾನೆ ಮತ್ತು ಇಸ್ರೋ ಪ್ರವಾಸಕ್ಕೂ ಆಯ್ಕೆಯಾಗಿದ್ದಾನೆ.

ಆಯ್.ಎಸ್.ಟಿ.ಆರ್.ಎ.ಸಿ ಇಸ್ರೋ ಸಹ ನಿರ್ದೇಶಕ ರಾಮಕೃಷ್ಣ ಅವರು ವಿದ್ಯಾರ್ಥಿಗೆ ಬೈಸಿಕಲ್ ಮತ್ತು ಪದಕವನ್ನು ನೀಡಿ ಗೌರವಿಸಿದರು.

ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಅಧ್ಯಕ್ಷ ಸಂಜೀವ ದೇಶಪಾಂಡೆ, ನಿರ್ದೇಶಕ ಮಂಡಳಿ, ಪ್ರಾಚಾರ್ಯ ಪ್ರಸನ್ನ ಕುಲಕರ್ಣಿ ಹಾಗೂ ಶಿಕ್ಷಕ ಬಳಗ ಋತ್ವಿಕನಿಗೆ ಅಭಿನಂದನೆ ಸಲ್ಲಿಸಿದ್ದಾರೆ.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group