ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಆಯ್ಕೆ; ಚಿನ್ನದ ಪದಕ ಗೆದ್ದ ಅಧೀಶ ಹೊಸಮನಿ

Must Read

ಸಿಂದಗಿ: ಮೈಸೂರಿನಲ್ಲಿ ನಡೆದ “ಇಂಡಿಯನ್ ಕೌನ್ಸಿಲ್ ಫಾರ್ ಸ್ಪೋರ್ಟ್ಸ್ ಆಂಡ್ ಎಜ್ಯುಕೇಶನ್”(IESಇE) ವತಿಯಿಂದ ನ್ಯಾಷನಲ್ ಕರಾಟೆ ಚಾಂಪಿಯನಶಿಪ್ ನಲ್ಲಿ ಪಟ್ಟಣದ ಹೊರವಲಯದ ಮಾತಾ ಲಕ್ಷ್ಮೀ ಪಬ್ಲಿಕ್ ಶಾಲೆ ಸಿಂದಗಿಯ 9ನೇ ತರಗತಿ ವಿದ್ಯಾರ್ಥಿ ಅಧೀಶ.ಆರ್.ಹೊಸಮನಿ ಚಿನ್ನದ ಪದಕ ಗೆದ್ದು ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ.

ಶಾಲೆಯ ಮುಖ್ಯೋಪಾಧ್ಯಾಯರಾದ  ಪ್ರಸನ್ನ ಕುಲಕರ್ಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್.ಹೆಚ್.ಬಿರಾದಾರ, ಕ್ಷೇತ್ರ  ಸಮನ್ವಯಧಿಕಾರಿ ಆಯ್ ಎಸ್ ಟಕ್ಕೆ ಅಧೀಶನನ್ನು ಅಭಿನಂದಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group