ಕೀರ್ತಿ ಮಡಿವಾಳ ಸೈನಿಕ ಶಾಲೆಗೆ ಆಯ್ಕೆ, ಸತ್ಕಾರ

Must Read

ಮೂಡಲಗಿ: ತಾಲೂಕಿನ ಕುಲಗೋಡ ಗ್ರಾಮದ ಸರಸ್ವತಿ ಶಾಲೆಯ ವಿದ್ಯಾರ್ಥಿ ಹಾಗೂ ಮಡಿವಾಳ ಸಮಾಜದ ಕೀರ್ತಿ ಹನಮಂತ ಮಡಿವಾಳ ವಿದ್ಯಾರ್ಥಿಯು ವಿಜಯಪುರ ಸೈನಿಕ ಶಾಲೆಯ ಪ್ರವೇಶ ಪರೀಕ್ಷೆಯಲ್ಲಿ ಆಯ್ಕೆಯಾದ ಪ್ರಯುಕ್ತ ಮುನ್ಯಾಳ ಗ್ರಾಮದ ಮಡಿವಾಳ ಸಮಾಜದ ಮುಖಂಡ ಶಿವಾನಂದ ಮಡಿವಾಳ ಸತ್ಕರಿಸಿ ಗೌರವಿಸಿದರು.

ಈ ಸಮಯದಲ್ಲಿ ಶಿವಾನಂದ ಮಡಿವಾಳರ ಮಾತನಾಡಿ, ಪ್ರತಿಯೊಬ್ಬರು ಪಾಲಕರೂ ತಮ್ಮ ಮಕ್ಕಳಿಗೆ ಒಳ್ಳೆಯ ವಿದ್ಯೆಯನ್ನು ನೀಡಿ ಮಕ್ಕಳನ್ನು ಆಸ್ತಿಯನ್ನಾಗಿಸಬೇಕೆಂದರು.  ಬಡ ಮತ್ತು ಹಿಂದುಳಿದ ಸಮಾಜವಾದ ಮಡಿವಾಳ ಸಮಾಜದ ಬಾಂಧವರು ಮಕ್ಕಳಿಗೆ ವಿದ್ಯೆಯ ಜೊತೆಗೆ ಸಂಸ್ಕಾರ ನೀಡಬೇಕೆಂದರು. 

ಈ ಸಮಯದಲ್ಲಿ ಉಮೇಶ ಮಡಿವಾಳರ, ಹನಮಂತ ಮಡಿವಾಳ, ಭೀಮಶಿ ಮಡಿವಾಳ, ಶ್ರೀಕಾಂತ ಮಡಿವಾಳ, ವಿದ್ಯಾರ್ಥಿ ತಾಯಿ ಲತಾ ಹ.ಮಡಿವಾಳ,  ಸಾವೀತ್ರಿ ಮಡಿವಾಳ, ಉಮಾ ಮಡಿವಾಳ ಮತ್ತಿತರರು ಉಪಸ್ಥಿತರಿದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group