ರಾಷ್ಟಮಟ್ಟದ ಮಲ್ಲಕಂಬ ಕ್ರೀಡಾಕೂಟಕ್ಕೆ ಆಯ್ಕೆ

Must Read

ಮೂಡಲಗಿ: ಪಟ್ಟಣದ ಚೈತನ್ಯ ಆಶ್ರಮ ವಸತಿ ಶಾಲೆಯ ವಿದ್ಯಾರ್ಥಿ ಶಿವಪ್ರಸಾದ.ಪ್ರ.ಕಡಾಡಿ, ಡಿ.3ರಂದು ಗದಗ ಜಿಲ್ಲೆಯ ನೀಲಗುಂದ ದಲ್ಲಿ ನಡೆದ 20ನೇ ರಾಜ್ಯಮಟ್ಟದ ಮಲ್ಲಕಂಬ ಕ್ರೀಡಾಕೂಟದ 12 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ 3ನೇ ಸ್ಥಾನ ಪಡೆದು, ಇದೇ ತಿಂಗಳು ಆಂದ್ರಪದೇಶದ ವಿಜಯವಾಡದಲ್ಲಿ ನಡೆಯುವ ರಾಷ್ಟಮಟ್ಟದ ಮಲ್ಲಕಂಬ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಶಾಲೆಯ ಕೀರ್ತಿ ಹೆಚ್ಚಿಸಿದ್ದಾನೆ.

ವಿದ್ಯಾರ್ಥಿಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಮಲ್ಲಕಂಬ ತರಬೇತುದಾರರಾದ ಮೆಹಬೂಬ.ಎಚ್.ಬಂಡಿವಾಡ ಸೇರಿದಂತೆ ಕ್ರೀಡಾಪ್ರೇಮಿಗಳು ಶುಭ ಹಾರೈಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group