spot_img
spot_img

ರಾಷ್ಟಮಟ್ಟದ ಮಲ್ಲಕಂಬ ಕ್ರೀಡಾಕೂಟಕ್ಕೆ ಆಯ್ಕೆ

Must Read

- Advertisement -

ಮೂಡಲಗಿ: ಪಟ್ಟಣದ ಚೈತನ್ಯ ಆಶ್ರಮ ವಸತಿ ಶಾಲೆಯ ವಿದ್ಯಾರ್ಥಿ ಶಿವಪ್ರಸಾದ.ಪ್ರ.ಕಡಾಡಿ, ಡಿ.3ರಂದು ಗದಗ ಜಿಲ್ಲೆಯ ನೀಲಗುಂದ ದಲ್ಲಿ ನಡೆದ 20ನೇ ರಾಜ್ಯಮಟ್ಟದ ಮಲ್ಲಕಂಬ ಕ್ರೀಡಾಕೂಟದ 12 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ 3ನೇ ಸ್ಥಾನ ಪಡೆದು, ಇದೇ ತಿಂಗಳು ಆಂದ್ರಪದೇಶದ ವಿಜಯವಾಡದಲ್ಲಿ ನಡೆಯುವ ರಾಷ್ಟಮಟ್ಟದ ಮಲ್ಲಕಂಬ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಶಾಲೆಯ ಕೀರ್ತಿ ಹೆಚ್ಚಿಸಿದ್ದಾನೆ.

ವಿದ್ಯಾರ್ಥಿಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಮಲ್ಲಕಂಬ ತರಬೇತುದಾರರಾದ ಮೆಹಬೂಬ.ಎಚ್.ಬಂಡಿವಾಡ ಸೇರಿದಂತೆ ಕ್ರೀಡಾಪ್ರೇಮಿಗಳು ಶುಭ ಹಾರೈಸಿದ್ದಾರೆ.

- Advertisement -
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -

More Articles Like This

- Advertisement -
close
error: Content is protected !!
Join WhatsApp Group