ಹಿರಿಯ ಮುಖಂಡ ಕೃಷ್ಣಭಟ್ ಸನ್ಮಾನ

Must Read

ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಹಿರಿಯ ಸಮಾಜಸೇವಕ ಹಾಗೂ ಜನಪರ ಚಿಂತನೆಯ ಹಿರಿಯ ಮುಖಂಡರಾದ ಕೃಷ್ಣ ಭಟ್ ಅವರ ಅರವತ್ತನೇ ಜನ್ಮ ದಿನದಂದು ಭಗತ್ ಸಿಂಗ್ ಯೂತ್ ಪೌಂಡೇಷನ್ ವತಿಯಿಂದ ಸನ್ಮಾನಿಸಲಾಯಿತು.

ಹಿರಿಯ ಸಾಹಿತಿ ಹಾಗೂ ಭಗತ್ ಸಿಂಗ್ ಫೌಂಡೇಶನ್ ಸಂಸ್ಥೆಯ ಹಿರಿಯ ಸಲಹೆಗಾರರಾದ.ಡಾ.ಭೇರ್ಯ ರಾಮಕುಮಾರ್ ಈ ಸಂದರ್ಭದಲ್ಲಿ ಮಾತನಾಡಿ, ಕೃಷ್ಣಭಟ್ ಅವರಿಗೆ ಶುಭ ಹಾರೈಸಿದರು.ಭಗತ್ ಸಿಂಗ್ ಯೂತ್ ಫೌಂಡೇಷನ್‌ ಸಂಸ್ಥೆಯ ಪದಾಧಿಕಾರಿಗಳಾದ ರಕ್ಷಿತ್,ಕೃಷ್ಣಯ್ಯ, ಹೊಸೂರು ಧರ್ಮ, ಮಧು,ಜಗದೀಶ್,ಗಿರೀಶ್, ಬಸವರಾಜು ,ಕುಮಾರ , ಮಂಜು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group