spot_img
spot_img

ಹಡಪದ ನಿಗಮ ರಚನೆ; ಶಿವಾನಂದ ಹರ್ಷ

Must Read

- Advertisement -

ಸಿಂದಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆ. 1ರಂದು ತಂಗಡಗಿ ಗ್ರಾಮಕ್ಕೆ ಆಗಮಿಸಿ ರಾಜ್ಯಮಟ್ಟದ ಹಡಪದ ಸಮಾಜದವರ ಜನಜಾಗೃತಿ ಸಮಾವೇಶ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ, ಶೀಘ್ರದಲ್ಲೇ ಹಡಪದ ಸಮಾಜಕ್ಕೆ ನಿಗಮ ತಪ್ಪದೇ ಮಾಡುವ ವಾಗ್ದಾನ ಮಾಡಿದ್ದರು.

ಮಾತಿಗೆ ಮುಖ್ಯಮಂತ್ರಿಗಳು ನಿಗಮ ರಚನೆ ಮಾಡಿ ಹಡಪದ ನಿಗಮ ಸ್ಥಾಪನೆ ಮಾಡಿದ್ದಕ್ಕೆ ಪಟ್ಟಣದ ಹಡಪದ ಅಪ್ಪಣ್ಣ ಸಹಕಾರಿ ಸಂಘದ ಅಧ್ಯಕ್ಷ ಶಿವಾನಂದ ಹಡಪದ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಡಪದ ಸಮಾಜವು ನಿಗಮದ ಪ್ರಯೋಜನವನ್ನು ಸಮರ್ಥವಾಗಿ ಬಳಸಿಕೊಂಡು ಆರ್ಥಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಹಕಾರ ನೀಡಿದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕ್ಷೇತ್ರದ ಶಾಸಕ ರಮೇಶ ಭೂಸನೂರ ಅವರಿಗೆ ಅಭಿನಂಧನೆ ತಿಳಿಸಿದ್ದಾರೆ.

- Advertisement -
- Advertisement -

Latest News

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧಾರವಾಡ ಪ್ರಾದೇಶಿಕ ವಿಭಾಗಕ್ಕೆ ನಿರ್ದೇಶಕರಾಗಿ ಶ್ರೀಮತಿ ದಯಾಶೀಲ 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧಾರವಾಡ ಪ್ರಾದೇಶಿಕ ವಿಭಾಗಕ್ಕೆ ಬೆಳ್ತಂಗಡಿ ಮೂಲದ ಶ್ರೀಮತಿ ದಯಾಶೀಲರವರು ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗಡೆಯವರ ಆಶೀರ್ವಾದದೊಂದಿಗೆ ಯೋಜನೆಯ ಮುಖ್ಯ...
- Advertisement -

More Articles Like This

- Advertisement -
close
error: Content is protected !!
Join WhatsApp Group