spot_img
spot_img

ಪಾಪನಾಶ ದೇವಳದಲ್ಲಿ ಶಿವರಾತ್ರಿ ಸಂಭ್ರಮ

Must Read

- Advertisement -

ಬೀದರ – ಕರೋನ ಹಿನ್ನೆಲೆಯಲ್ಲಿ ಎರಡು ವರ್ಷದಿಂದ ಮರೆಯಾಗಿದ್ದ ಭಕ್ತರ ಸಂಭ್ರಮ ಇಂದು ಶಿವರಾತ್ರಿಯ ಸಂದರ್ಭದಲ್ಲಿ ಪಾಪನಾಶ ದೇವಸ್ಥಾನದಲ್ಲಿ ಕಂಡುಬಂದಿತು.

ರಾಮ ಲಕ್ಷ್ಮಣರು ವನವಾಸ ಸಂದರ್ಭದಲ್ಲಿ ಬೀದರ್ ನ ಪಾಪನಾಶ ದೇವಸ್ಥಾನಕ್ಕೆ ಭೇಟಿ ನೀಡಿರುವರೆಂಬ ಐತಿಹ್ಯ ಇರುವ ಈ ದೇವಸ್ಥಾನದ ಖ್ಯಾತಿ ಸುತ್ತೆಲ್ಲ ಹರಡಿದ್ದು ಶಿವರಾತ್ರಿಯ ಹಿನ್ನೆಲೆಯಲ್ಲಿ ದೂರದೂರದಿಂದ ಭಕ್ತರು ಬಂದು ಪಾಪನಾಶಕ ಶಿವಲಿಂಗದ ದರ್ಶನ ಪಡೆದು ಪುನೀತರಾದರು.

- Advertisement -

ಬೀದರ್ ಶಿವ ನಗರದಲ್ಲಿ ಇರುವ ಪಾಪನಾಶ ದೇವಸ್ಥಾನದಲ್ಲಿ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶಂಪೂರ್ ಕೂಡ ಆಗಮಿಸಿ ಪಾಪನಾಶನಿಗೆ ಪೂಜೆ ಸಲ್ಲಿಸಿ, ದೇಶಾದ್ಯಂತ ಜನರಿಗೆ ಶಿವರಾತ್ರಿ ಹಬ್ಬದ ಶುಭಾಶಯಗಳು ಹೇಳಿದರು.

- Advertisement -

ಬೀದರ್ ಜಿಲ್ಲೆಯ ಸುತ್ತ ಮುತ್ತ ಸಾವಿರಾರು ಜನರು ಪಾಸನಾಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಾರೆ. ಶಿವರಾತ್ರಿಯ ವಿಶೇಷ ದರ್ಶನಕ್ಕಾಗಿ ಹೆಚ್ಚಿನ ಪ್ರಮಾಣದಲ್ಲಿ ಭಕ್ತರು ಪಾಪನಾಶ ದೇವಸ್ಥಾನಕ್ಕೆ ಆಗಮಿಸಿ ಶಿವಲಿಂಗ ದರ್ಶನ ಪಡೆಯುತ್ತಿದ್ದಾರೆ.

ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

- Advertisement -
- Advertisement -

Latest News

ಸೌರ ವಿದ್ಯುತ್ ಉತ್ಪಾದನೆ ಮಾಹಿತಿ ಕಾರ್ಯಾಗಾರ

ಕ್ಯಾಷುಟೆಕ್ ನಿರ್ಮಿತಿ ಕೇಂದ್ರ ಶಕ್ತಿನಗರದ ಅಭಿಯಂತರುಗಳಿಗೆ ಹಾಗೂ, ರಾಯಚೂರು ಜಿಲ್ಲೆಯ ವಿವಿಧ ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ "ಸುಸ್ಥಿರ ಹಸಿರು ವಿದ್ಯುಚ್ಛಕ್ತಿ ಉತ್ಪಾದನೆಗೆ ಸೌರಶಕ್ತಿ ಬಳಕೆ"...
- Advertisement -

More Articles Like This

- Advertisement -
close
error: Content is protected !!
Join WhatsApp Group