ಚನ್ನಮಲ್ಲಪ್ಪ ದೇಗಿನಾಳ ಅವರಿಗೆ ಶೃದ್ಧಾಂಜಲಿ

Must Read

ಸಿಂದಗಿ: ಇಂಡಿ ತಾಲೂಕಿನ ಜೆಡಿಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಚನ್ನಮಲ್ಲಪ್ಪ ದೇಗಿನಾಳ ಅವರು ಬೆಂಗಳೂರಿನಲ್ಲಿ ಹೃದಯಘಾತದಿಂದ ನಿಧನರಾಗಿದ್ದು ಜೆಪಿ ಭವನದ ಜೆಡಿಎಸ್ ಪಕ್ಷದ ಕಾರ್ಯಲಯದಲ್ಲಿ ಜನನಾಯಕ ಬಿ.ಡಿ.ಪಾಟೀಲ, ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಹಂಗರಗಿ ಇವರು ಚನ್ನಮಲ್ಲಪ್ಪ ದೇಗಿನಾಳ ಅವರಿಗೆ ಶೃದ್ಧಾಂಜಲಿ ಸಲ್ಲಿಸಿ ಆತ್ಮಕ್ಕೆ ಶಾಂತಿ ಕೋರಿದರು.

ಈ ಸಮಯದಲ್ಲಿ ಮಾತನಾಡಿ, 2018 ರ ಸಾರ್ವತ್ರಿಕ ಚುನಾವಣೆಯಿಂದ ಬಹಳ ಸಕ್ರಿಯವಾಗಿ ಪಕ್ಷದ ಚಟುವಟಕೆಯಲ್ಲಿ ತೊಡಗಿದ್ದರು ಅಂತೆಯೇ ಪಕ್ಷದ ಅಭ್ಯರ್ಥಿ ಯಾಗಿ 2ನೇ ಸ್ಥಾನದಲ್ಲಿ ಮತ ಪಡೆದುಕೊಂಡಿದ್ದರು ಇಂತಹ ಮೆಧಾವಿ ರಾಜಕಾರಣಿಯ ಅಗಲಿಕೆಯಿಂದ ಪಕ್ಷಕ್ಕೆ ತುಂಬಲಾರದ ನಷ್ಟ ತಂದಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಹಾಗೂ ವಿಜಯಪುರ ಜಿಲ್ಲೆಯ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group