spot_img
spot_img

ಚನ್ನಮಲ್ಲಪ್ಪ ದೇಗಿನಾಳ ಅವರಿಗೆ ಶೃದ್ಧಾಂಜಲಿ

Must Read

- Advertisement -

ಸಿಂದಗಿ: ಇಂಡಿ ತಾಲೂಕಿನ ಜೆಡಿಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಚನ್ನಮಲ್ಲಪ್ಪ ದೇಗಿನಾಳ ಅವರು ಬೆಂಗಳೂರಿನಲ್ಲಿ ಹೃದಯಘಾತದಿಂದ ನಿಧನರಾಗಿದ್ದು ಜೆಪಿ ಭವನದ ಜೆಡಿಎಸ್ ಪಕ್ಷದ ಕಾರ್ಯಲಯದಲ್ಲಿ ಜನನಾಯಕ ಬಿ.ಡಿ.ಪಾಟೀಲ, ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಹಂಗರಗಿ ಇವರು ಚನ್ನಮಲ್ಲಪ್ಪ ದೇಗಿನಾಳ ಅವರಿಗೆ ಶೃದ್ಧಾಂಜಲಿ ಸಲ್ಲಿಸಿ ಆತ್ಮಕ್ಕೆ ಶಾಂತಿ ಕೋರಿದರು.

ಈ ಸಮಯದಲ್ಲಿ ಮಾತನಾಡಿ, 2018 ರ ಸಾರ್ವತ್ರಿಕ ಚುನಾವಣೆಯಿಂದ ಬಹಳ ಸಕ್ರಿಯವಾಗಿ ಪಕ್ಷದ ಚಟುವಟಕೆಯಲ್ಲಿ ತೊಡಗಿದ್ದರು ಅಂತೆಯೇ ಪಕ್ಷದ ಅಭ್ಯರ್ಥಿ ಯಾಗಿ 2ನೇ ಸ್ಥಾನದಲ್ಲಿ ಮತ ಪಡೆದುಕೊಂಡಿದ್ದರು ಇಂತಹ ಮೆಧಾವಿ ರಾಜಕಾರಣಿಯ ಅಗಲಿಕೆಯಿಂದ ಪಕ್ಷಕ್ಕೆ ತುಂಬಲಾರದ ನಷ್ಟ ತಂದಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಹಾಗೂ ವಿಜಯಪುರ ಜಿಲ್ಲೆಯ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಉಚಿತ ಕಣ್ಣು ತಪಾಸನೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ

ಸಿಂದಗಿ; ಪೂಜ್ಯ ಶ್ರೀ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ, ಸಿಂದಗಿ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ವಿಜಯಪುರ ಹಾಗೂ ಅನುಗ್ರಹ ವಿಜನ್ ಫೌಂಡೇಶನ್ ಟ್ರಸ್ಟ್, ವಿಜಯಪುರ, ಜಿ.ಪಿ. ಪೋರವಾಲ...
- Advertisement -

More Articles Like This

- Advertisement -
close
error: Content is protected !!
Join WhatsApp Group