spot_img
spot_img

ಬೆಟಗೇರಿ- ಶ್ರೀ ಮಹಾಲಕ್ಷ್ಮಿ ಪೂಜೆ

Must Read

spot_img
- Advertisement -

ಬೆಟಗೇರಿ: ಗ್ರಾಮದ ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಶಾಖೆಯ ವಾರ್ಷಿಕೋತ್ಸವ ಹಾಗೂ ಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಸ್ಥಳೀಯ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಈರಪ್ಪ ದೇಯಣ್ಣವರ ಅವರು ಶ್ರೀ ಮಹಾಲಕ್ಷ್ಮೀ ಭಾವ ಚಿತ್ರಕ್ಕೆ ಪೂಜೆ ನೆರವೇರಿಸಿದ ಬಳಿಕ ಶಾಖೆಯ ವ್ಯವಸ್ಥಾಪಕ ಪರಪ್ಪ ಗಿರೆಣ್ಣವರ ಸಹಕಾರಿಯ ಪ್ರಗತಿ ಹಾಗೂ ಶಾಖೆಯ ವಾರ್ಷಿಕೋತ್ಸವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಬಳಿಕ ಸಿಹಿ ವಿತರಣೆ ಕಾರ್ಯಕ್ರಮ ಜರುಗಿತು.

ಶ್ರೀಕಾಂತ ಕರೆಪ್ಪಗೋಳ, ಮಾಯಪ್ಪ ಬಾಣಸಿ, ರಾಮಪ್ಪ ಮುಧೋಳ, ನಿಂಗಪ್ಪ ನೀಲಣ್ಣವರ, ರಮೇಶ ಬ್ಯಾಗಿ, ವಿಠಲ ಕೋಣಿ, ಈಶ್ವರ ಮುಧೋಳ, ಹನುಮಂತ ಸವತಿಕಾಯಿ, ಬಸಪ್ಪ ಗೌಡರ, ಮಹಾದೇವ ಇಟ್ನಾಳ, ಗಂಗಯ್ಯ ಹಿರೇಮಠ, ಶಾಖೆಯ ಸಲಹಾ ಸಮಿತಿ ಸದಸ್ಯರು, ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು, ಗ್ರಾಹಕರು, ಗ್ರಾಮಸ್ಥರು, ಇತರರು ಇದ್ದರು.

- Advertisement -
- Advertisement -

Latest News

ವಿಶ್ವ ಶಾಂತಿಗೆ ಕುವೆಂಪು ಚಿಂತನೆಗಳೇ ದಾರಿದೀಪ : ಡಾ. ಭೇರ್ಯ ರಾಮಕುಮಾರ್

ಇಂದು ವಿಶ್ವವನ್ನು ಕಾಡುತ್ತಿರುವ ಹಿಂಸೆ, ಭಯೋತ್ಪಾದನೆ, ಯುದ್ಧಗಳ ನಿವಾರಣೆಗೆ ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ತತ್ವವೊಂದೇ ಪರಿಹಾರ ಎಂದು ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿ...
- Advertisement -

More Articles Like This

- Advertisement -
close
error: Content is protected !!
Join WhatsApp Group