spot_img
spot_img

ಬೆಟಗೇರಿ- ಶ್ರೀ ಮಹಾಲಕ್ಷ್ಮಿ ಪೂಜೆ

Must Read

spot_img

ಬೆಟಗೇರಿ: ಗ್ರಾಮದ ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಶಾಖೆಯ ವಾರ್ಷಿಕೋತ್ಸವ ಹಾಗೂ ಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಸ್ಥಳೀಯ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಈರಪ್ಪ ದೇಯಣ್ಣವರ ಅವರು ಶ್ರೀ ಮಹಾಲಕ್ಷ್ಮೀ ಭಾವ ಚಿತ್ರಕ್ಕೆ ಪೂಜೆ ನೆರವೇರಿಸಿದ ಬಳಿಕ ಶಾಖೆಯ ವ್ಯವಸ್ಥಾಪಕ ಪರಪ್ಪ ಗಿರೆಣ್ಣವರ ಸಹಕಾರಿಯ ಪ್ರಗತಿ ಹಾಗೂ ಶಾಖೆಯ ವಾರ್ಷಿಕೋತ್ಸವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಬಳಿಕ ಸಿಹಿ ವಿತರಣೆ ಕಾರ್ಯಕ್ರಮ ಜರುಗಿತು.

ಶ್ರೀಕಾಂತ ಕರೆಪ್ಪಗೋಳ, ಮಾಯಪ್ಪ ಬಾಣಸಿ, ರಾಮಪ್ಪ ಮುಧೋಳ, ನಿಂಗಪ್ಪ ನೀಲಣ್ಣವರ, ರಮೇಶ ಬ್ಯಾಗಿ, ವಿಠಲ ಕೋಣಿ, ಈಶ್ವರ ಮುಧೋಳ, ಹನುಮಂತ ಸವತಿಕಾಯಿ, ಬಸಪ್ಪ ಗೌಡರ, ಮಹಾದೇವ ಇಟ್ನಾಳ, ಗಂಗಯ್ಯ ಹಿರೇಮಠ, ಶಾಖೆಯ ಸಲಹಾ ಸಮಿತಿ ಸದಸ್ಯರು, ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು, ಗ್ರಾಹಕರು, ಗ್ರಾಮಸ್ಥರು, ಇತರರು ಇದ್ದರು.

- Advertisement -
- Advertisement -

Latest News

ಸೈನಿಕರಂತೆ ಸದಾ ಸೇವೆ ಸಲ್ಲಿಸುವ ಪೊಲೀಸರ ಕಾರ್ಯ ಸ್ತುತ್ಯರ್ಹ- ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯರ್ಹವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ರವಿವಾರದಂದು ತಾಲೂಕಿನ ಕುಲಗೋಡ...
- Advertisement -

More Articles Like This

- Advertisement -
close
error: Content is protected !!