spot_img
spot_img

ಸಿದ್ದರಾಮಯ್ಯ ಆಟ ನಿಂತಿದೆ – ಪ್ರಭು ಚವ್ಹಾಣ

Must Read

spot_img
- Advertisement -

ಬೀದರ– ಕಾಂಗ್ರೆಸ್ ನ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಆಟ ನಿಂತಿದೆ. ಯಾರೋ ಹೇಳಿದ ಮಾತನ್ನು ಅವರು ಕೇಳುತ್ತಾರೆ. ಅವರೊಬ್ಬ ಸುಳ್ಳಿನ ಸರದಾರ ಎಂದು  ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಬೀದರನಲ್ಲಿ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಬಗ್ಗೆ 40% ಕಮಿಷನ್ ವಿಷಯ ಸತ್ಯ ಮಾಡಲು ಸಿದ್ದರಾಮಯ್ಯ ವಿಫಲರಾಗಿದ್ದಾರೆ ಎಂದರು.

ಸಿದ್ಧರಾಮಯ್ಯನವರೆ, ಗಾಳಿಯಲ್ಲಿ ಮಾತು ಆಡ ಬೇಡಿ ಸುಳ್ಳು ಹೇಳುವುದು ಬಿಡಿ. ಔರದ ನಲ್ಲಿ ನಾ ಏನು ಕೆಲಸ ಮಾಡಿದ್ದೇನೆ ಎಂಬುದು ಔರದ ಜನತೆಗೆ ಗೊತ್ತು ಎಂದರು.


- Advertisement -

ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ನಗರ ಕೇಂದ್ರ ಗ್ರಂಥಾಲಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನ ಆಚರಣೆ

ಬೆಳಗಾವಿ: ಮನುಷ್ಯ ಬದುಕಿನ ಹಕ್ಕುಗಳ ಮಹತ್ವವನ್ನು ಸಾರುವ ದಿನ ಮಾನವ ಹಕ್ಕುಗಳ ದಿನ. ಪ್ರತಿವರ್ಷ ಡಿಸೆಂಬರ್‌ 10 ರಂದು ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ. 1948ರಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group