spot_img
spot_img

Sindagi: ಜಿಲ್ಲಾ ಉಪಾಧ್ಯಕ್ಷರಾಗಿ ಸಂಜೀವ ಪರಮಣ್ಣ ದೇಸಾಯಿ ನೇಮಕ

Must Read

spot_img
- Advertisement -

ಸಿಂದಗಿ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ವಿಜಯಪುರ ಘಟಕದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಸಂಜೀವ ಪರಮಣ್ಣ ದೇಸಾಯಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಸಿದ್ದಲಿಂಗರೆಡ್ಡಿ ಕೊಲ್ಲೂರು ತಿಳಿಸಿದ್ದಾರೆ.

ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ  ತತ್ವ ಸಿದ್ದಾಂತ, ಶಿಸ್ತು ಮತ್ತು ನಾವೆಲ್ಲರೂ ಒಂದೇ ಎಂದು ಕಾರ್ಯನಿರ್ವಹಿಸುವುದು ತಾವು ತಮ್ಮ ಜವಾಬ್ದಾರಿಯನ್ನು ವಹಿಸಿಕೊಂಡು ಸಂಘಟನೆ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ವೀರಶೈವ ಲಿಂಗಾಯತರನ್ನು ಒಂದು ಗೂಡಿಸಿ, ಅವರ ಕಲ್ಯಾಣಕ್ಕಾಗಿ ಶ್ರಮಿಸಬೇಕೆಂದು ಸೂಚಿಸಿದೆ.

- Advertisement -
- Advertisement -

Latest News

ಅರಳಿಮಟ್ಟಿ ಸರಕಾರಿ ಪ್ರಾಥಮಿಕ ಶಾಲೆ ಈಗ ಪಿಎಂ ಶ್ರೀ ಯೋಜನೆಗೆ – ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ - ಮೂಡಲಗಿ ಶೈಕ್ಷಣಿಕ ವಲಯಕ್ಕೆ ಮತ್ತೊಂದು ಪಿಎಂಶ್ರೀ ಸರ್ಕಾರಿ ಪ್ರಾಥಮಿಕ ಶಾಲೆಯು ಆಯ್ಕೆಯಾಗಿದ್ದು, ತಾಲ್ಲೂಕಿನ ಅರಳಿಮಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೇಂದ್ರ ಪುರಸ್ಕೃತ...
- Advertisement -

More Articles Like This

- Advertisement -
close
error: Content is protected !!
Join WhatsApp Group