ಸುದ್ದಿಗಳು
ಮೂಡಲಗಿಯಲ್ಲಿ ಶಾಸಕರ ನೇತೃತ್ವದಲ್ಲಿ ತಿರಂಗಾ ಯಾತ್ರೆ
ಮೂಡಲಗಿ:- ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಯಶಸ್ವಿಯಾದ ಹಿನ್ನೆಲೆ ಮೇ,೨೦ ರಂದು ಮಂಗಳವಾರ,ಸಂಜೆ ೪ ಗಂಟೆಗೆ ಮೂಡಲಗಿ ಪಟ್ಟಣದಲ್ಲಿ ಶಾಸಕರಾದ...
ಸುದ್ದಿಗಳು
ಪುನಾರಚಿತ ಗೋಕಾಕ ರೋಡ ರೇಲ್ವೇ ಸ್ಟೇಶನ್ ಉದ್ಘಾಟನೆ ಮೇ.22 ರಂದು
ಬೆಳಗಾವಿ: ಅಮೃತ ಭಾರತ ನಿಲ್ದಾಣ ಯೋಜನೆಯಡಿಯಲ್ಲಿ ರೂ. 16.98 ಕೋಟಿ ರೂ,ಗಳ ವೆಚ್ಚದಲ್ಲಿ ಪುನರಾಭಿವೃದ್ಧಿಗೊಂಡ ಗೋಕಾಕ್ ರೋಡ್ ರೈಲು...
ಸುದ್ದಿಗಳು
ಯಕ್ಕುಂಡಿಯಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ
ಯಕ್ಕುಂಡಿ:ಸವದತ್ತಿ ತಾಲೂಕಿನ ಬೈಲಹೊಂಗಲ ಮತಕ್ಷೇತ್ರದ ಶಾಲೆಗಳ ಹೋಬಳಿ ಮಟ್ಟದ “ನಮ್ಮ ಶಾಲೆ ನಮ್ಮ ಜವಾಬ್ಧಾರಿ” ಕಾರ್ಯಕ್ರಮವನ್ನು ಸವದತ್ತಿ ತಾಲೂಕಿನ...
Must Read
ಸುದ್ದಿಗಳು
ಮೂಡಲಗಿಯಲ್ಲಿ ಶಾಸಕರ ನೇತೃತ್ವದಲ್ಲಿ ತಿರಂಗಾ ಯಾತ್ರೆ
ಮೂಡಲಗಿ:- ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಯಶಸ್ವಿಯಾದ ಹಿನ್ನೆಲೆ ಮೇ,೨೦ ರಂದು ಮಂಗಳವಾರ,ಸಂಜೆ ೪ ಗಂಟೆಗೆ ಮೂಡಲಗಿ ಪಟ್ಟಣದಲ್ಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ತಿಳಿಸಿದ್ದಾರೆ.ವೀರಯೋಧರಿಗೆ...
ಪುನಾರಚಿತ ಗೋಕಾಕ ರೋಡ ರೇಲ್ವೇ ಸ್ಟೇಶನ್ ಉದ್ಘಾಟನೆ ಮೇ.22 ರಂದು
ಬೆಳಗಾವಿ: ಅಮೃತ ಭಾರತ ನಿಲ್ದಾಣ ಯೋಜನೆಯಡಿಯಲ್ಲಿ ರೂ. 16.98 ಕೋಟಿ ರೂ,ಗಳ ವೆಚ್ಚದಲ್ಲಿ ಪುನರಾಭಿವೃದ್ಧಿಗೊಂಡ ಗೋಕಾಕ್ ರೋಡ್ ರೈಲು ನಿಲ್ದಾಣವನ್ನು ಮೇ 22 ರಂದು ಮುಂಜಾನೆ 11.00 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ...
ಯಕ್ಕುಂಡಿಯಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ
ಯಕ್ಕುಂಡಿ:ಸವದತ್ತಿ ತಾಲೂಕಿನ ಬೈಲಹೊಂಗಲ ಮತಕ್ಷೇತ್ರದ ಶಾಲೆಗಳ ಹೋಬಳಿ ಮಟ್ಟದ “ನಮ್ಮ ಶಾಲೆ ನಮ್ಮ ಜವಾಬ್ಧಾರಿ” ಕಾರ್ಯಕ್ರಮವನ್ನು ಸವದತ್ತಿ ತಾಲೂಕಿನ ಕೆ ಪಿ ಎಸ್ ಯಕ್ಕುಂಡಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಬೈಲಹೊಂಗಲ ಮತಕ್ಷೇತ್ರ ದ ಶಾಸಕರಾದ ಮಹಾಂತೇಶ...
ಗ್ಯಾಜೆಟ್/ ಟೆಕ್
International Womens Day 2023: WhatsApp ನ ಈ 5 ಗೌಪ್ಯ ವೈಶಿಷ್ಟ್ಯಗಳು ಮಹಿಳೆಯರಿಗೆ ಬಹಳ ವಿಶೇಷವಾಗಿದೆ, ವಿವರಗಳನ್ನು ಪರಿಶೀಲಿಸಿ
International Womens Day 2023: WhatsApp ನ ಈ 5 ಗೌಪ್ಯ ವೈಶಿಷ್ಟ್ಯಗಳು ಮಹಿಳೆಯರಿಗೆ ಬಹಳ ವಿಶೇಷವಾಗಿದೆ, ವಿವರಗಳನ್ನು ಪರಿಶೀಲಿಸಿ
ಎಂಡ್ ಟು ಎಂಡ್ ಎನ್ಕ್ರಿಪ್ಶನ್ ಪ್ಲಾಟ್ಫಾರ್ಮ್ WhatsApp 400 ಮಿಲಿಯನ್ ಬಳಕೆದಾರರನ್ನು ಹೊಂದಿರುವ...
ರಾಷ್ಟ್ರೀಯ ತಂತ್ರಜ್ಞಾನ ದಿನ- NATIONAL TECHNOLOGY DAY (MAY 11)
ತಾಂತ್ರಿಕ ಪ್ರಗತಿಗಳು ಮಾನವಕುಲದ ಕೆಲವು ಶ್ರೇಷ್ಠ ಸಾಧನೆಗಳಾಗಿವೆ ಎಂದು ನಾವೆಲ್ಲರೂ ಒಪ್ಪಿಕೊಳ್ಳಬಹುದು. ಇದು ಖಂಡಿತವಾಗಿಯೂ ನಮ್ಮ ಜೀವನವನ್ನು ಸುಲಭ, ಹೆಚ್ಚು ಪರಿಣಾಮಕಾರಿ ಮತ್ತು ಹೆಚ್ಚು ಉತ್ಪಾದಕವಾಗಿಸಿದೆ ಮತ್ತು ಅದಕ್ಕಾಗಿ ನಾವು ಯಾವಾಗಲೂ ಕೃತಜ್ಞರಾಗಿರುತ್ತೇವೆ.1999...
Ugliest Language in India: ಕನ್ನಡಿಗರ ಸ್ವಾಭಿಮಾನ ಕೆಣಕಿದ ಗೂಗಲ್
ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಘಟನೆಗಳು ಆಗಾಗ ಮರುಕಳಿಸುತ್ತಲೇ ಇರುತ್ತವೆ. ಆರು ಕೋಟಿ ಕನ್ನಡಿಗರು ಮಾತನಾಡುವ ಹಾಗೂ ಸಾವಿರಾರು ವರ್ಷಗಳ ಹಿನ್ನೆಲೆಯುಳ್ಳ ಸುಂದರ ಭಾಷೆಯಾದ ಕನ್ನಡಕ್ಕೆ ಈಗ ಮಸಿ ಬಳೆಯುವ ಮತ್ತೊಂದು ಅಕ್ಷಮ್ಯ...
ಲೇಖನಗಳು
ಗೌಡ್ರಗದ್ಲ ನಟ ಬಿಟ್ಟಗೌಡನಹಳ್ಳಿ ರಮೇಶ್ ಗೌಡಪ್ಪ
ಶ್ರೀ ಜೈ ಮಾರುತಿ ಕೃಪಾಪೋಷಿತ ನಾಟಕ ಮಂಡಳಿ ಬಿಟ್ಟಗೌಡನಹಳ್ಳಿ ಗೊರೂರು ರಸ್ತೆ ಹಾಸನ ತಂಡದ ಕಲಾವಿದರು ರಮೇಶ್ ಗೌಡಪ್ಪ ಖಜಾಂಚಿ, ಹಾಸನ ಜಿಲ್ಲಾ ಕಲಾವಿದರ ಹಿತರಕ್ಷಣಾ ಸಮಿತಿ(ರಿ.) ಇವರ ನೇತೃತ್ವದಲ್ಲಿ ಮೇ ತಿಂಗಳ...
ಗೊರೂರು ಅನಂತರಾಜು ಅವರ ಕಲೆ ಸೆಲೆ ಕಿರು ಅವಲೋಕನ
ಸಾಹಿತ್ಯ ಕ್ಷೇತ್ರದಲ್ಲಿ ಇತ್ತೀಚಿನ ದಿಗ್ಗಜರಲ್ಲಿ ಹಾಸನದ ಗೊರೂರು ಅನಂತರಾಜುರವರು ಒಬ್ಬರು. ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ವಿಶೇಷ ಕೊಡುಗೆಯ ಪುಸ್ತಕಗಳನ್ನು ಕೊಡುತ್ತಿರುವ ಗೊರೂರು ಅನಂತರಾಜುರವರು *ಸಕಲಕಲಾ ವಲ್ಲಭ* ಎಂದರೆ ತಪ್ಪಾಗಲಾರದು. ಪ್ರತೀ ವರ್ಷದಂತೆ ಈ...
ಪೌರಾಣಿಕ ನಾಟಕಗಳ ಪಾತ್ರಧಾರಿ ಇಂಜಿನಿಯರ್ ನಾಗರಾಜ್ ಕೆ
ಹಾಸನ : ಆಲೂರು ತಾಲ್ಲೂಕು ಕುಂದೂರು ಹೋಬಳಿ ಸುಳುಗೋಡು ಗ್ರಾಮದ ನಾಗರಾಜ್ ಕೆ. ವೃತ್ತಿಯಲ್ಲಿ ಕೆಇಬಿ ಇಲಾಖೆಯಲ್ಲಿ ಕಿರಿಯ ಇಂಜಿನಿಯರ್. ಪ್ರವೃತ್ತಿಯಲ್ಲಿ ಪೌರಾಣಿಕ ರಂಗಭೂಮಿಯಲ್ಲಿ ನಟರಾಗಿ ನಟಿಸುತ್ತಾ ಬಂದಿರುವರು. ಈ ಹಿಂದೆ ಇವರು...
ಆರೋಗ್ಯ
ಬದನೆಕಾಯಿ ನೆನೆಸಿದ ನೀರು ಕುಡಿದ್ರೆ, ದೇಹದ ಕೊಬ್ಬು ಕರಗುವುದು..!!
ಇಂದಿನ ದಿನಗಳಲ್ಲಿ ದೇಹದಲ್ಲಿ ಕೊಬ್ಬು ಆವರಿಸಿ ಕೊಂಡಿರುವ ಜನರು ಹೆಚ್ಚಾಗುತ್ತಲೇ ಇದ್ದಾರೆ. ಇದನ್ನು ಕರಗಿಸಲು ನೈಸರ್ಗಿಕವಾದ ವಿಧಾನ ಅನುಸರಿಸಿಕೊಂಡು ಹೋದರೆ ತುಂಬಾ ಒಳ್ಳೆಯದು. ಬದನೆಕಾಯಿಯನ್ನು ಹೆಚ್ಚಿನವರು ಅದರಲ್ಲಿ ಇರುವಂತಹ ನಂಜಿನ ಅಂಶದಿಂದಾಗಿ ಇಷ್ಟ...
ಬಿಳಿ ಕೂದಲಿಗೆ ಟೆನ್ಷನ್? ಈ ನ್ಯಾಚುರಲ್ ಹೇರ್ ಪ್ಯಾಕ್ಗಳಿಂದ ಕ್ಷಣಾರ್ಧದಲ್ಲೇ ಕಪ್ಪು ಕೂದಲು ಪಡೆಯಿರಿ!
ಇಂದಿನ ಯುವಕ ಹಾಗೂ ಯುವತಿಯರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆ ಎಂದರೆ ಬಿಳಿ ಕೂದಲು. ಹದಿಹರೆಯದಲ್ಲೇ ಬಿಳಿ ಕೂದಲು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಲವರು ಕಷ್ಟಪಡುತ್ತಿದ್ದಾರೆ. ಆದರೆ ಚಿಂತೆ ಬೇಡ!...
Do you have a habit of eating while studying? ಓದುವಾಗ ತಿನ್ನುವ ಅಭ್ಯಾಸವಿದೆಯೇ?
ಓದುವಾಗ ಕೈಯಲ್ಲಿ ಪೆನ್ಸಿಲ್/ಪೆನ್ ಹಿಡಿದು ತಿರುಗಿಸುವುದು, ಅದೇ ಪೆನ್ಸಿಲ್ನ್ನು ಬಾಯಲ್ಲಿ ಕಚ್ಚುತ್ತ ಏನೋ ವಿಚಾರ ಮಾಡುತ್ತ ಓದುವುದು.ಹೊಟ್ಟೆಯನ್ನು ಹಾಸಿಗೆಗೆ ಹಚ್ಚಿ ಕಾಲುಗಳನ್ನು ಅಲುಗಾಡಿಸುತ್ತ ಓದುವುದು. ಅಂಗಾತ ಮಲಗಿ ಓದುವುದು.ಕಿವಿಗೆ ಇಯರ್ ಫೋನ್ ಹಾಕಿಕೊಂಡೋ...
ದೇಶ-ವಿದೇಶ
ಹರ್ಯಾಣದ INLD ಮುಖ್ಯಸ್ಥ ನಫೆ ಸಿಂಗ್ ರಾಥಿ ಹತ್ಯೆ
ಹರ್ಯಾಣ ರಾಜ್ಯದ ಭಾರತೀಯ ರಾಷ್ಟ್ರೀಯ ಲೋಕ ದಳ (INLD) ರಾಜ್ಯ ಘಟಕದ ಮುಖ್ಯಸ್ಥ ನಫೆ ಸಿಂಗ್ ರಾಥಿ ಅವರನ್ನು ಬಹದ್ದುರ್ ಗಡ್ (Bahadurgarh) ಪಟ್ಟಣದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಘಟನೆಯು...
ರೈತರಿಗಾಗಿ PACS ಉದ್ಘಾಟಿಸಿದ ನರೇಂದ್ರ ಮೋದಿ
ನವದೆಹಲಿ - ನಾವು ಕೃಷಿ ಕ್ಷೇತ್ರದಲ್ಲಿ ಹೊಸ ವ್ಯವಸ್ಥೆಗಳನ್ನು ಜಾರಿಗೆ ತರುವುದರೊಂದಿಗೆ ಕ್ಷೇತ್ರವನ್ನು ಆಧುನಿಕತೆಯ ಜೊತೆ ಜೋಡಿಸುತ್ತಿದ್ದೇವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.ಸಹಕಾರದಿಂದ ಸಮೃದ್ಧಿ ಸಂಕಲ್ಪದ ಅಂಗವಾಗಿ ನವದೆಹಲಿಯ ಭಾರತ...
ವಿಮಾನದಲ್ಲಿ ಮೂತ್ರ; ಮತ್ತೊಂದು ಪ್ರಕರಣ
ವಿಮಾನದಲ್ಲಿ ಸೀಟ್ ಮೇಲೆ, ಸಹ ಪ್ರಯಾಣಿಕರ ಮೇಲೆ ಮೂತ್ರ ಮಾಡಿದ ಎರಡು ಪ್ರಕರಣಗಳು ಮಾಸುವ ಮುನ್ನವೆ ಸೋಮವಾರ ಮತ್ತೊಂದು ಮೂತ್ರ ಪ್ರಕರಣ ವರದಿಯಾಗಿದ್ದು ಮಾನವ ಕುಲ ನಾಚಬೇಕಾದ ಪ್ರಸಂಗ ಉಂಟಾಗಿದೆ.ಅಮೇರಿಕನ್ಏರ್ ಲೈನ್ಸ್ ನಲ್ಲಿ...
ಕವನಗಳು
ಕವನ : ನಿಮ್ಮೂರ ಹಾದಿ ಬದಿಯಾಗ
ನಿಮ್ಮೂರ ಹಾದಿ ಬದಿಯಾಗ
ಬಾಳೆ ತಲಿಬಾಗ್ಯಾವೆ ನೆಲ್ಲು ತಲಿತೂಗ್ಯಾವೆ
ತೆಂಗು ಕೈಮಾಡಿ ಕರೆದಾವೆ
ತೆಂಗು ಕೈಮಾಡಿ ಕರೆದಾವೆ - ಏ ಗೆಳತಿ
ನಿಮ್ಮೂರ ಹಾದಿ ಬದಿಯಾಗನಿಂಬೆ ಹಣ್ಣಾಗ್ಯಾವೆ ತೊಂಡೆ ಕೆಂಪಾಗ್ಯಾವೆ
ದಾಳಿಂಬೆ ಹಣ್ಣು ಬಿರಿದಾವೆ
ದಾಳಿಂಬೆ ಹಣ್ಣು ಬಿರಿದಾವೆ - ಏ...
ಕವನ : ಸಮರದ ಮಾತು
ಸಮರದ ಮಾತು
ಅದೆಷ್ಟು ಇವೆ ನಿನ್ನ ಮಾತಿನ
ಸಮರದ ಬಾಣಗಳು
ಎದೆಯ ಗುಂಡಿಗೆಯನು
ಸೀಳಿ ನಿಂತಿವೆವೀರ ಪರಾಕ್ರಮದ
ಕೂಸೂ ನಾನಲ್ಲ
ನಿನ್ನ ಜೊತೆ ಹೋರಾಡಿ
ಜಯಿಸುವ ಶಕ್ತಿಯೂ ನನ್ನಲಿಲ್ಲ ಏಕೆಂದರೆಆ ಶಕ್ತಿ ಎಲ್ಲವನ್ನೂ
ಕಿತ್ತು ಕೊಂಡ
ವೀರ ಯೋಧ
ಮಾತಿನ ಸಮರಾಭ್ಯಾಸ
ನಾನು ಕಲಿತೇ ಇಲ್ಲಕಲಿಸುವಳು
ಮಾತೃ ತನಯದ ತಾಯಿ
ನಾನು
ನಿನ್ನ...
ಕವನ : ಮಳೆರಾಯ
ಮಳೆರಾಯ
ಇಳೆಯನರಸಿ ಬಾರೋ
ಧರೆಯ ಧಗೆಯ ತಣಿಸಿ
ವರ್ಷಧಾರೆ ಎರೆದು
ತಂಪನೆರೆದು ಸಂತೈಸಿ.ಚಿಗುರಿ ಬೆಳೆದು
ನಗೆಯ ತುಂಬಿ
ಬವಣೆ ನೀಗಿ
ಚೈತನ್ಯ ತುಂಬಿ.ಬಂಜೆ ಭೂಮಿ ಕಳೆದು
ಮಂದಹಾಸ ಬೀರಿ
ಸಂಕುಲವ ಪೊರೆದು
ವ್ಯಾಕುಲತೆ ಮೀರಿ.ಹಸಿರ ರಾಶಿ ಹೊತ್ತು
ಹಸಿವ ತೀರಿಸಿ
ಬಲವ ಪೂರೈಸಿ
ಛಲದ ಬದುಕಿಗೆ ನಾಂದಿ ಹಾಡಿ.ಭರವಸೆ ಕೊಟ್ಟು
ನವ ಚೇತನ...
ಕಥೆಗಳು
ಸಣ್ಣ ಕತೆ : ದಯೆ ಬೇಕು ಬದುಕಿನಲ್ಲಿ
ದಯೆ ಬೇಕು ಬದುಕಿನಲ್ಲಿಆ ಯುವಕ ಕಳೆದ ಹಲವಾರು ದಿನಗಳಿಂದ ಕೆಲಸದ ನಿರೀಕ್ಷೆಯಲ್ಲಿ ಆ ಊರಿನ ರಸ್ತೆಗಳಲ್ಲಿ ತಿರುಗಾಡುತ್ತಿದ್ದ ಇಡೀ ಜಗತ್ತಿನ ಭಾರ ತನ್ನ ಮೇಲೆ ಇದೆಯೇನೋ ಎಂಬಂತೆ ಬಳಲಿದ್ದ ಆತ ಕಳೆದ ಕೆಲವು...
ಸಣ್ಣ ಕತೆ : ಛಲದ ಮಲ್ಲಿ
ಛಲದ ಮಲ್ಲಿಅದೊಂದು ಸಣ್ಣ ಹಳ್ಳಿ ಅಲ್ಲಿ ಬಡ ಗುಮಾಸ್ತನಿಗೆ ಮೂವರು ಹೆಣ್ಣುಮಕ್ಕಳು ಎರಡನೇ ಮಗಳು ಮಲ್ಲಿ ಬಹಳ ಚುರುಕು ಓದುವುದರಲ್ಲಿ ಆಟದಲ್ಲಿ ಸಹಪಠ್ಯ ಚಟುವಟಿಕೆಗಳಲ್ಲಿ ಸದಾ ಮುಂದು ಆದರೆ ನೋಡಲು ಸಾದಗೆಂಪಿನ ಹುಡುಗಿ.ಸಂಬಂಧಿಕರು...
ರಂಗ ರೂಪಾಂತರ : ಹೊಲ ಊರಾಯ್ತು ಊರ ಮನಸ್ಸು ತಿಳಿಯಾಗಲಿ
ಹೊಲ ಊರಾಯ್ತು ಊರ ಮನಸ್ಸು ತಿಳಿಯಾಗಲಿಮೂಲ ಕಥೆ: ಮಧು ನಾಯ್ಕ ಲಂಬಾಣಿ, ಹೂವಿನಹಡಗಲಿ.
ರಂಗ ರೂಪಾಂತರ: ಗೊರೂರು ಅನಂತರಾಜು, ಹಾಸನ.ದೃಶ್ಯ-೧ ( ಆ ಊರಿನ ಜನರೆಲ್ಲಾ ಒಂದು ಕಡೆ ಸೇರಿದ್ದಾರೆ)
ಪೊಲೀಸ್ ಇನ್ಸ್ಪೆಕ್ಟರ್: ಇದೆಂತಹ ವಿಚಿತ್ರ...