ಬೈಲಹೊಂಗಲ : ಯೋಧರಿಂದ ಸಾಧಕರಿಗೆ ಸನ್ಮಾನ

Must Read

ಬೈಲಹೊಂಗಲ-ಭಾರತೀಯ ಸೇನೆಯಲ್ಲಿ ಸುಮಾರು 24 ವರ್ಷಗಳ ಕಾಲ ಅವಿರತವಾಗಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ಸೇವಾ ನಿವೃತ್ತಿಯಾಗಿ ವಿಜಯದಶಮಿ ದಿನ ಬೈಲಹೊಂಗಲ ಪಟ್ಟಣಕ್ಕೆ ಆಗಮಿಸಿದ ಯೋಧ ಗುರುನಾಥ ಸಿದ್ಧಲಿಂಗಪ್ಪ ಮುತವಾಡ ಅವರನ್ನು ಪತ್ರಿ ಬಸವ ನಗರ 3 ನೇ ಅಡ್ಡ ರಸ್ತೆಯ ಸ್ವಗೃಹದಲ್ಲಿ ಜರುಗಿದ ಆತ್ಮೀಯ ಸ್ವಾಗತ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ ಹಾಗೂ ಹಿರಿಯ ಪತ್ರಕರ್ತ,ಕನ್ನಡ ಜಾನಪದ ಪರಿಷತ್ತಿನ ಪತ್ರಿಕಾ ಕಾರ್ಯದರ್ಶಿ ಮಹಾಂತೇಶ ಮಲ್ಲಪ್ಪ ರಾಜಗೋಳಿ ಅವರನ್ನು ಗುರುನಾಥ ಸಿದ್ದಲಿಂಗಪ್ಪ ಮುತವಾಡ ದಂಪತಿಗಳು ಮತ್ತು ಮೈಲಾರಪ್ಪ ವಿರೂಪಾಕ್ಷಪ್ಪ ಹಡಪದ ದಂಪತಿಗಳು ಪ್ರೀತಿಯಿಂದ ಗೌರವಿಸಿ, ಸನ್ಮಾನಿಸಿದರು.

ಶಂಕರಗೌಡ ದೇಮನಗೌಡ ಪಾಟೀಲ, ಪಾರ್ವತೆವ್ವ ಮುತವಾಡ, ಆಶಾ ಕಾರ್ಯಕರ್ತೆ ಲಕ್ಷ್ಮಿ ಹಡಪದ, ಕೆಂಚಮ್ಮ ಹಡಪದ, ಸಿದ್ದಾರ್ಥ್ ಮುತವಾಡ,ಶ್ರೀಶೈಲ ಮತವಾಡ, ಪ್ರಕಾಶ ಮುತವಾಡ,ಪಕೀರಪ್ಪ ಹಡಪದ,ದೀಪಕ ಮುತವಾಡ, ಶರತ್ ಮುತವಾಡ ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group