ಕುಲಗೋಡದಲ್ಲಿ ಶಿವಶರಣ ಶ್ರೀ ಹರಳಯ್ಯನವರ ಜಯಂತಿ ಆಚರಣೆ

Must Read

ಮೂಡಲಗಿ: ತಾಲೂಕಿನ ಕುಲಗೋಡ ಗ್ರಾಮದಲ್ಲಿ ಗ್ರಾಮದ ಹರಳಯ್ಯ ಸಮಾಜ ಮತ್ತು ಶ್ರೀ ಮಹಾ ಶಿವಶರಣ ಹರಳಯ್ಯ ಸಮಾಜ ಯುವಕ ಸಂಘದ ಆಶ್ರಯದಲ್ಲಿ ಶಿವಶರಣ ಶ್ರೀ ಹರಳಯ್ಯನವರ ಜಯಂತಿಯನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಗೋವಿಂದಪ್ಪ ಕೊಪ್ಪದ, ಗ್ರಾ.ಪಂ ಮಾಜಿ ಅಧ್ಯಕ್ಷ ಬಸನಗೌಡ ಪಾಟೀಲ, ತಾ.ಪಂ ಮಾಜಿ ಸದಸ್ಯ ಸುಭಾಸ ಒಂಟಗೋಡಿ, ಗ್ರಾ.ಪಂ ಸದಸ್ಯ ಸತೀಶ ಒಂಟಗೋಡಿ, ಪಾರಿಜಾತ ಪ್ರತಿಷ್ಠಾಣದ ಅಧ್ಯಕ್ಷ ರಮೇಶ ಕೌಜಲಗಿ,ಉಪಾಧ್ಯಕ್ಷ ಶ್ರೀಪತಿ ಗಣಿ, ಸುಶಿತ ನಾಯಿಕ, ರುದ್ರಯ್ಯಾ ಹೀರೆಮಠ ಮತ್ತು ಹರಳಯ್ಯ ಸಮಾಜ ಭಾಂದವರು ಹಾಗೂ ಯುವಕ ಸಂಘದ ಪದಾಧಿಕಾರಿಗಳು ಇದ್ದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group