spot_img
spot_img

ಕುಲಗೋಡದಲ್ಲಿ ಶಿವಶರಣ ಶ್ರೀ ಹರಳಯ್ಯನವರ ಜಯಂತಿ ಆಚರಣೆ

Must Read

- Advertisement -

ಮೂಡಲಗಿ: ತಾಲೂಕಿನ ಕುಲಗೋಡ ಗ್ರಾಮದಲ್ಲಿ ಗ್ರಾಮದ ಹರಳಯ್ಯ ಸಮಾಜ ಮತ್ತು ಶ್ರೀ ಮಹಾ ಶಿವಶರಣ ಹರಳಯ್ಯ ಸಮಾಜ ಯುವಕ ಸಂಘದ ಆಶ್ರಯದಲ್ಲಿ ಶಿವಶರಣ ಶ್ರೀ ಹರಳಯ್ಯನವರ ಜಯಂತಿಯನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಗೋವಿಂದಪ್ಪ ಕೊಪ್ಪದ, ಗ್ರಾ.ಪಂ ಮಾಜಿ ಅಧ್ಯಕ್ಷ ಬಸನಗೌಡ ಪಾಟೀಲ, ತಾ.ಪಂ ಮಾಜಿ ಸದಸ್ಯ ಸುಭಾಸ ಒಂಟಗೋಡಿ, ಗ್ರಾ.ಪಂ ಸದಸ್ಯ ಸತೀಶ ಒಂಟಗೋಡಿ, ಪಾರಿಜಾತ ಪ್ರತಿಷ್ಠಾಣದ ಅಧ್ಯಕ್ಷ ರಮೇಶ ಕೌಜಲಗಿ,ಉಪಾಧ್ಯಕ್ಷ ಶ್ರೀಪತಿ ಗಣಿ, ಸುಶಿತ ನಾಯಿಕ, ರುದ್ರಯ್ಯಾ ಹೀರೆಮಠ ಮತ್ತು ಹರಳಯ್ಯ ಸಮಾಜ ಭಾಂದವರು ಹಾಗೂ ಯುವಕ ಸಂಘದ ಪದಾಧಿಕಾರಿಗಳು ಇದ್ದರು.

- Advertisement -
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group