spot_img
spot_img

ಶ್ರೀ ಕಾಳಿಕಾದೇವಿ ಜಾತ್ರಾ ಮಹೋತ್ಸವ

Must Read

- Advertisement -

ಮೂಡಲಗಿ: ಬುಧವಾರದಂದು ಪಟ್ಟಣದ ಲಕ್ಷ್ಮೀ ನಗರದಲ್ಲಿನ ಶ್ರೀ ಕಾಳಿಕಾದೇವಿ ಜಾತ್ರಾ ಮಹೋತ್ಸವವು, ಕಾಳಿಕಾ ಮಾತೆಗೆ ಅಭಿಷೇಕ, ವಿಶೇಷ ಪೂಜೆ, ಹೋಮ ಮಾಡುವುದರ ಮೂಲಕ ಸರಳ ರೀತಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತ್ಯುತ್ಸವ ನಿಮಿತ್ತ ಶಂಕರಾಚಾರ್ಯರ ಭಾವಚಿತ್ರಕ್ಕೆ ವಿಶೇಷ ಪೂಜೆ ಹಾಗೂ ಸಮಾಜದ ನೂರಾರು ಮಹಿಳೆಯರು ತೊಟ್ಟಿಲು ಕಟ್ಟಿ ಶಂಕರಾಚಾರ್ಯರ ನಾಮಕರಣ ಮಾಡಿದ್ದು ವಿಶೇಷವಾಗಿತ್ತು. 

ಜಾತ್ರಾ ಮಹೋತ್ಸವದಲ್ಲಿ ವಿಶ್ವಕರ್ಮ ಸಮಾಜದ ಬಾಂಧವರು ಸೇರಿದಂತೆ ಪಟ್ಟಣದ ನೂರಾರು ಭಕ್ತಾದಿಗಳು ದೇವಿಯ ದರ್ಶನ ಪಡೆದು ಅನ್ನ ಪ್ರಸಾದ ಸ್ವೀಕರಿಸಿದರು.

- Advertisement -
- Advertisement -

Latest News

ಗುರ್ಲಾಪೂರ ಗ್ರಾಮಕ್ಕೆ ಸಂಸದೆ ಮಂಗಳಾ ಅಂಗಡಿ ಭೇಟಿ

ಗುರ್ಲಾಪೂರ- ಮೂಡಲಗಿ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಗುರ್ಲಾಪೂರ ಗ್ರಾಮಕ್ಕೆ ಇತ್ತಿಚೆಗೆ ಬೆಳಗಾವಿಯ ಲೋಕಸಭಾ ಸದಸ್ಯರಾದ ಶ್ರೀಮತಿ ಮಂಗಳಾ ಸುರೇಶ ಅಂಗಡಿ ಇವರು ಪ್ರಥಮ ಬಾರಿಗೆ ಭೇಟಿ...
- Advertisement -

More Articles Like This

- Advertisement -
close
error: Content is protected !!
Join WhatsApp Group