ಎಸ್ ಎಸ್. ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಗೈದ ವಿದ್ಯಾರ್ಥಿಗೆ ಸತ್ಕಾರ

Must Read

ಮುಧೋಳ:  ನಗರ ಶಾಮೇಲ್ಸ್ ಪ್ರೌಢ ಶಾಲೆಯ  ಸಹನಾ ಶ್ರೀಶೈಲ್ ಚಿಕಲಕ್ಕಿ ವಿದ್ಯಾರ್ಥಿ ಕಳೆದ ಮಾರ್ಚ-ಏಪ್ರಿಲ್ ತಿಂಗಳಲ್ಲಿ ಜರುಗಿದ ಎಸ್.ಎಸ್. ಎಲ್. ಸಿ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ 13 ಅಂಕಪಡೆಯುವದರೊಂದಿಗೆ 625 ಕ್ಕೆ 625 ಅಂಕ ಪಡೆದ  ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ನಿಮಿತ್ತ ನಗರ ಸರಕಾರಿ ಪಾಲಿಟೆಕ್ನಿಕ್  ಕಾಲೇಜಿನ ಸಿಬ್ಬಂದಿ ವರ್ಗದವರು ಗುರುವಾರದಂದು ವಿದ್ಯಾರ್ಥಿಯ ಮನೆಯಲ್ಲಿ ಸತ್ಕರಿಸಿ ಗೌರವಿಸಿದರು.

ಈ ಸಂಧರ್ಭದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕರಾದ ವಿದ್ಯಾಸಾಗರ ಬೋವಿ, ವೀರೇಶ ರೇಬಿನಾಳ, ಹಣಮಂತ ಪಿಡಶೆಟ್ಟಿ, ವಿಶ್ವನಾಥ ಸುಳೆಬಾವಿ, ವಿಠ್ಠಲ ಚಿಕಲಕ್ಕಿ, ಶಾನೂರ ಕಳ್ಳಿಮನಿ ಹಾಗೂ ವಿದ್ಯಾರ್ಥಿ ತಂದೆ-ತಾಯಿ ಉಪಸ್ಥಿತರಿದ್ದರು.

Latest News

ಸ್ವರ ಗಾರುಡಿಗ ಸಿದ್ಧರಾಮ ಜಂಬಲದಿನ್ನಿ

ಹೈದ್ರಾಬಾದ ಕರ್ನಾಟಕದ ಇನ್ನೊಂದು ಅಪೂರ್ವದ ಕಲಾವಿದ ಶ್ರೇಷ್ಠ ಗಾಯಕ ಸಿದ್ಧರಾಮ ಜಂಬಲದಿನ್ನಿ ನಾಡು ನುಡಿ ಸಂಸ್ಕೃತಿಯ ಹಿರಿಯ ರಾಯಭಾರಿ . ರಾಯಚೂರಿನ ಬಿಸಿಲು ಬೇಗೆಯಲ್ಲಿ ಹಿಂದುಸ್ತಾನ್...

More Articles Like This

error: Content is protected !!
Join WhatsApp Group