ರಾಜ್ಯ ಮಟ್ಟದ ಬ್ರಹ್ಮೋಪದೇಶ

Must Read

ಮೈಸೂರು -ನಗರದ ಕೆಆರ್‍ಎಸ್ ಮುಖ್ಯರಸ್ತೆಯಲ್ಲಿರುವ ಸಾದನಹಳ್ಳಿ ಗ್ರಾಮದಲ್ಲಿರುವ ಸಪ್ತರ್ಷಿ ಗುರುಕುಲ ಸೇವಾಶ್ರಮದ ಸಂಸ್ಥಾಪಕ ಅಧ್ಯಕ್ಷರಾದ ಡಾ.ಶ್ರೀ ಶ್ರೀ ಶ್ರೀ ಅಭಿನವ ಶ್ರೀರಂಗ ರಾಮಾನುಜಾಚಾರ್ಯ ತ್ರಿದಂಡಿ ಜೀಯರ್‍ರವರ ರಾಜ್ಯಮಟ್ಟದ ಉಪನಯನ ಕಾರ್ಯಕ್ರಮ ನಡೆಯಿತು.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಪರಶುರಾಮಪುರ ಭೂವೈಕುಂಠ ಶ್ರೀ ಚೆನ್ನಕೇಶವ ದೇವಾಲಯದಲ್ಲಿ ಭಾಗವಹಿಸಿ ಅವರು ರಾಜ್ಯಮಟ್ಟದ ಸಾಮೂಹಿಕ ಉಪನಯನದ ಎಲ್ಲಾ ವಟುಗಳಿಗೆ ಶುಭ ಹಾರೈಸಿದರು.

ಪ್ರಧಾನ ಅರ್ಚಕರಾದ ರಾಮು, ಅಶೋಕ್, ಮಧುಸೂಧನ್, ರಾಜಗೋಪಾಲ್ ಅವರು ಇದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group