spot_img
spot_img

ರಾಜ್ಯ ಮಟ್ಟದ ಬ್ರಹ್ಮೋಪದೇಶ

Must Read

spot_img
- Advertisement -

ಮೈಸೂರು -ನಗರದ ಕೆಆರ್‍ಎಸ್ ಮುಖ್ಯರಸ್ತೆಯಲ್ಲಿರುವ ಸಾದನಹಳ್ಳಿ ಗ್ರಾಮದಲ್ಲಿರುವ ಸಪ್ತರ್ಷಿ ಗುರುಕುಲ ಸೇವಾಶ್ರಮದ ಸಂಸ್ಥಾಪಕ ಅಧ್ಯಕ್ಷರಾದ ಡಾ.ಶ್ರೀ ಶ್ರೀ ಶ್ರೀ ಅಭಿನವ ಶ್ರೀರಂಗ ರಾಮಾನುಜಾಚಾರ್ಯ ತ್ರಿದಂಡಿ ಜೀಯರ್‍ರವರ ರಾಜ್ಯಮಟ್ಟದ ಉಪನಯನ ಕಾರ್ಯಕ್ರಮ ನಡೆಯಿತು.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಪರಶುರಾಮಪುರ ಭೂವೈಕುಂಠ ಶ್ರೀ ಚೆನ್ನಕೇಶವ ದೇವಾಲಯದಲ್ಲಿ ಭಾಗವಹಿಸಿ ಅವರು ರಾಜ್ಯಮಟ್ಟದ ಸಾಮೂಹಿಕ ಉಪನಯನದ ಎಲ್ಲಾ ವಟುಗಳಿಗೆ ಶುಭ ಹಾರೈಸಿದರು.

ಪ್ರಧಾನ ಅರ್ಚಕರಾದ ರಾಮು, ಅಶೋಕ್, ಮಧುಸೂಧನ್, ರಾಜಗೋಪಾಲ್ ಅವರು ಇದ್ದರು.

- Advertisement -
- Advertisement -

Latest News

ಮಹಿಳೆಯರು ಒಳ್ಳೆಯ ಗೃಹಿಣಿಯಾಗುವುದರ ಜೊತೆಗೆ ಸಾಹಿತಿಗಳಾಗಿಯೂ ಹೊರಹೊಮ್ಮುತ್ತಿದ್ದಾರೆ – ಶಾಸಕ ವಿಶ್ವಾಸ ವೈದ್ಯ

ಸವದತ್ತಿ : ಈಗಿನ ಮಹಿಳೆಯರು ಮನಸ್ಸು ಮಾಡಿದರೆ ಏನೆಲ್ಲವನ್ನು ಸಾಧಿಸಬಹುದು ಈಗಿನ ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಮುಂದೆ ಇದ್ದಾರೆ ಅದರಂತೆ ಸಾಹಿತ್ಯದಲ್ಲಿಯೂ ಕೂಡ ಅವರು ಮುಂದೆ...
- Advertisement -

More Articles Like This

- Advertisement -
close
error: Content is protected !!
Join WhatsApp Group