spot_img
spot_img

ರಾಜ್ಯ ಮಟ್ಟದ ಗಜಲ್ ಸಮ್ಮೇಳನ – ಡಾ. ಸುರೇಶ ನೆಗಳಗುಳಿಯವರಿಂದ ಗೋಷ್ಠಿ ಚಾಲನೆ

Must Read

spot_img
- Advertisement -

ಮಂಗಳೂರು – ಕರ್ನಾಟಕ ಗಜಲ್ ಅಕಾಡೆಮಿ ಹಾಗೂ ಗುಲ್ಬರ್ಗ ವಿ.ವಿಯಿಂದ ಆ. 25 ರಂದು ಅಖಿಲ‌ ಕರ್ನಾಟಕ ಪ್ರಥಮ ಗಜಲ್ ಸಮ್ಮೇಳನವು ಕಲಬುರ್ಗಿಯಲ್ಲಿ ನಡೆಯಲಿದೆ.

ಗಜಲ್ ಗಾರುಡಿಗ ಶಾಂತರಸರ ಹೆಸರಿನ ವೇದಿಕೆಯಲ್ಲಿ ನಡೆಯುವ ಈ ಸಮ್ಮೇಳನದ ಅಧ್ಯಕ್ಷತೆಯನ್ನು ಹಿರಿಯ ಗಜಲ್ ಕಾರ್ತಿ ಪ್ರಭಾವತಿ ದೇಸಾಯಿ ಯವರು ವಹಿಸಲಿರುವರು.

ಈ ಗಜಲ್ ಸಮ್ಮೇಳನವನ್ನು ಸಂಸದ ರಾಧಾಕೃಷ್ಣ ದೊಡ್ಡಮನಿ ಉದ್ಘಾಟಿಸಲಿದ್ದಾರೆ. ರಾಜ್ಯದ ಬಹುತೇಕ ಜಿಲ್ಲೆಗಳ ಗಜಲ್ ಕವಿಗಳು ಭಾಗವಹಿಸುವ ಈ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿನಿಧಿಯಾಗಿ ಮಂಗಳೂರಿನ ವೈದ್ಯ ಹಾಗೂ ಬರಹಗಾರ ಡಾ.ಸುರೇಶ ನೆಗಳಗುಳಿ ಯವರು ಕರ್ನಾಟಕದಲ್ಲಿ ಗಜಲ್ ನಡೆದು ಬಂದ ಹಾದಿ ಎಂಬ ಗೋಷ್ಢಿಯ ಚಾಲನೆ ನೀಡಲಿದ್ದಾರೆ ಹಾಗೂ ಖ್ಯಾತ ಕವಿ ಹಾ.ಮ.ಸತೀಶರವರು ಭಾಗವಹಿಸುವರು ಎಂದು ಸಮ್ಮೇಳನದ ಸಂಚಾಲಕ ಮಹೀಪಾಲ ರೆಡ್ಡಿ ಮುನ್ನೂರ್ ತಿಳಿಸಿರುತ್ತಾರೆ.

- Advertisement -
- Advertisement -

Latest News

ಬೆಳಗಾವಿ ಜಿಲ್ಲಾ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ್ ಆಯ್ಕೆ

ಜಿಲ್ಲಾ ಕೃಷಿಕ ಚುನಾವಣೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರವೇಶ ; ಎಲ್ಲ ಸ್ಥಾನಗಳೂ ಅವಿರೋಧ ಆಯ್ಕೆ ರಾಜ್ಯ ಪ್ರತಿನಿಧಿಯಾಗಿ ಬಾಳಪ್ಪ ಬೆಳಕೂಡ ಆಯ್ಕೆ ಬೆಳಗಾವಿ- ಸಹಕಾರ ವಲಯದ ಜಿಲ್ಲಾ...
- Advertisement -

More Articles Like This

- Advertisement -
close
error: Content is protected !!
Join WhatsApp Group