ರಾಜ್ಯ ಮಟ್ಟದ ಛಾಯಾಗ್ರಹಕ ಪ್ರಶಸ್ತಿ ಪ್ರದಾನ

Must Read

ಸಿಂದಗಿ: ಬೆಂಗಳೂರು ಅರಮನೆ ಮೈದಾನ ದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಹಮ್ಮಿಕೊಂಡಿದ್ದ 8ನೇ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಸಿಂದಗಿಯ ಯಂಪುರೆ ಸ್ಟುಡಿಯೋ ಮಾಲೀಕ ಪಂಡಿತ ಯಂಪುರೆ, ಅನು ಸ್ಟುಡಿಯೋದ ಅಂಬರೀಷ್ ಅಲ್ದಿ, ಗೋಲಗೇರಿ ಗೊಲ್ಲಾಳೇಶ್ವರ ಸ್ಟುಡಿಯೋದ ಕಲ್ಯಾಣಿ ಯಂಕಂಚಿ, ಆಲಮೇಲದ ಅರವಿಂದ ಸ್ಟುಡಿಯೋದ ಅರವಿಂದ ಕುಲಕರ್ಣಿ ಇವರುಗಳಿಗೆ ರಾಜ್ಯ ಮಟ್ಟದ ಛಾಯಾಗ್ರಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಎಸ್ ಪರಮೇಶಿ, ಉಪಾದ್ಯಾಕ್ಷ ರವಿಕುಮಾರ, ಸದಸ್ಯ ಹಿರೇಮಠ, ಸಿಂದಗಿ ಸಂಘದ ಖಜಾಂಚಿ ಪುಟ್ಟು ಸಂಗಮ ಸೇರಿದಂತೆ ವಿವಿಧ ಜಿಲ್ಲೆಯ ಪದಾಧಿಕಾರಿಗಳು ಇದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group