spot_img
spot_img

ಬಸವನಗುಡಿ ಶಾಲೆಗೆ ರಾಜ್ಯ ಮಟ್ಟದ ಉತ್ತಮ ಶಾಲೆ ಗೌರವ ಪ್ರಶಸ್ತಿ

Must Read

spot_img
- Advertisement -

ಸವದತ್ತಿ ಃ ತಾಲೂಕಿನ ಯರಗಟ್ಟಿ ಸಮೀಪದ ಬಸವನಗುಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕಾವ್ಯಶ್ರೀ ಚಾರಿಟೆಬಲ್ ಟ್ರಸ್ಟ್ ಸಹಯೋಗದಲ್ಲಿ ಜರುಗಿದ ಕರ್ನಾಟಕ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಉತ್ತಮ ಶಾಲೆ ಪ್ರಶಸ್ರಿ ನೀಡಲಾಯಿತು.

ಆರೂಢ ಭಾರತಿ ಸ್ವಾಮೀಜಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್,ಉಪಾಧ್ಯಕ್ಷ ಟಿ.ತ್ಯಾಗರಾಜು, ಕಾವ್ಯಶ್ರೀ ಚಾರಿಟೆಬಲ್ ಅಧ್ಯಕ್ಷ ಜಿ.ಶಿವಣ್ಣ, ಚೇತನ ಪೌಂಡೇಶನ್ ಅಧ್ಯಕ್ಷ ಚಂದ್ರಶೇಖರ ಮಾಡಲಗೇರಿ, ಭಾಷಾ ಅಲ್ಪಸಂಖ್ಯಾತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಎಲ್.ಐ.ಲಕ್ಕಮ್ಮನವರ, ಸಾಹಿತಿ ಪಂಡಿತ ಅವುಜಿ, ಅಪ್ನಾದೇಶ ಸಂಘಟನೆಯ ರಾಜ್ಯಾಧ್ಯಕ್ಷ ವೈ.ಬಿ.ಕಡಕೋಳ, ಡಾ.ವೀಣಾ, ಲೂಸಿ ಸಾಲ್ಡಾನಾ, ನಟ ಚಿಕ್ಕ ಹೆಜ್ಜಾಜೆ ಮಹದೇವ ಮೊದಲಾದವರ ಸಮ್ಮುಖದಲ್ಲಿ ರಾಜ್ಯ ಮಟ್ಟದ ಉತ್ತಮ ಶಾಲೆ ಪ್ರಶಸ್ತಿಯನ್ನು ಶಾಲೆಯ ಮುಖ್ಯ ಶಿಕ್ಷಕ ವಿಜಯಕುಮಾರ ಮೆಳವಂಕಿಯವರಿಗೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನಲಿಕಲಿ ವಿಷಯದ ರಾಜ್ಯಮಟ್ಟದ ಸಂಪನ್ಮೂಲ ಶಿಕ್ಷಕ ಮನೋಹರ ಚೀಲದ ಸವದತ್ತಿ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿ ಶಿವಾನಂದ ಮಿಕಲಿ, ಶಿಕ್ಷಕರಾದ ಎಲ್ ಎಂ ಕುಮಕಾಗೋಳ, ಟಿ.ಬಿ.ಚೌರಡ್ಡಿ, ಗುರು,ಕೊಳವಿ ಮೊದಲಾದವರು ಉಪಸ್ಥಿತರಿದ್ದರು.

- Advertisement -

ಚಂದ್ರಶೇಖರ ಮಾಡಲಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಜಿ.ಶಿವಣ್ಣ ಸ್ವಾಗತಿಸಿದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸ್ತ್ರೀ ಕುಲದ ಆರಾಧ್ಯ ದೇವ, ಭಾಗ್ಯವಿಧಾತಾ, ಸ್ತ್ರೀ ಕುಲದ ಮುಕ್ತಿದಾತಾ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ 

"ಒಂದು ದೇಶದ ಪ್ರಗತಿಯನ್ನು , ಆ ದೇಶದಲ್ಲಿರುವ ಮಹಿಳೆಯರ ಸಾಮರ್ಥ್ಯ ಹಾಗೂ ಅವರ ಪ್ರಗತಿಯ ಮೇಲೆ ಅಳೆಯುತ್ತೇನೆ" ಎನ್ನುವ ಮಾತು ಹೇಳಿದ ಏಕೈಕ ವ್ಯಕ್ತಿ ಅದು...
- Advertisement -

More Articles Like This

- Advertisement -
close
error: Content is protected !!
Join WhatsApp Group