ವಿದ್ಯಾರ್ಥಿನಿ ರೂಪಾ ಪಾಟೀಲಗೆ ಸನ್ಮಾನ

Must Read

ಬೈಲಹೊಂಗಲ: ಇತ್ತೀಚೆಗೆ ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವೀರರಾಣಿ ಕಿತ್ತೂರು ಚೆನ್ನಮ್ಮನ ಪುಣ್ಯಭೂಮಿ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಹೆಮ್ಮೆಯ ಕುವರಿ ರೂಪಾ ಚನಗೌಡ ಪಾಟೀಲ ಇವರನ್ನು ಬೈಲಹೊಂಗಲ ಪುರಸಭೆ ಸದಸ್ಯ ವೀರಶೈವ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಗುರು ಮೆಟಗುಡ್ಡ ಅವರ ನೇತೃತ್ವದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು,

ಈ ಸಂದರ್ಭದಲ್ಲಿ ಹಿರಿಯರಾದ ಅನಿಲ ಮೆಟಗುಡ್ಡ, ಜಗದೀಶ್ ಮೆಟಗುಡ್ಡ, ಆನಂದ ತುರಮರಿ, ಫಕ್ರುಸಾಬ ನಧಾಪ್ ಹಾಗೂ ದೇವಲಾಪುರ ಗ್ರಾಮದ ಮುಖಂಡರು ಉಪಸ್ಥಿತರಿದ್ದರು

Latest News

ಎಕ್ಸ್ ಪ್ರೆಸ್ ರೈಲುಗಳನ್ನು ಘಟಪ್ರಭಾ ಸ್ಟೇಶನ್ ನಿಲುಗಡೆಗೆ ಮನವಿ

ಮೂಡಲಗಿ: ಗೋಕಾಕ, ಮೂಡಲಗಿ, ಯರಗಟ್ಟಿ, ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕುಗಳ ಅನೇಕ ಸೈನಿಕರು ಭಾರತದ ವಿವಿಧ ರಾಜ್ಯಗಳಲ್ಲಿ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಸೈನಿಕರು ರಜೆಯ ಸಮಯದಲ್ಲಿ...

More Articles Like This

error: Content is protected !!
Join WhatsApp Group