ಸವದತ್ತಿ:ಪಟ್ಟಣದ ಆಯ್ದ ವಿಕಲಚೇತನ ಗೃಹ ಆಧಾರಿತ ಮಕ್ಕಳಿಗೆ ಬೆಂಬಲ ನೀಡುವ ಸಲುವಾಗಿ ಶಿಕ್ಷಣ ಇಲಾಖೆ ಕೊಡಮಾಡಿದ ಸಾಮಗ್ರಿಗಳನ್ನು ತಾಲೂಕಿನ ಶಾಸಕರಾದ ವಿಶ್ವಾಸ ವೈದ್ಯ ವಿತರಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಬಿ ಎನ್ ಬ್ಯಾಳಿ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರಾದ ಎಸ್ ಬಿ ಬೆಟ್ಟದ. ವೈ ಬಿ ಕಡಕೋಳ ಡಿ ಎಲ್ ಭಜಂತ್ರಿ. ಅಶ್ವತ್ಥ ವೈದ್ಯ. ಪ್ರಶಾಂತ ಹಂಪಣ್ಣವರ ಮೊದಲಾದವರು ಉಪಸ್ಥಿತರಿದ್ದರು