ಕಾಲೇಜು ಮಕ್ಕಳೆದುರು ಆಟವಾಡಿದ ತಹಶಿಲ್ದಾರರು

Must Read

ಬೀದರ – ಬಸವಕಲ್ಯಾಣ ತಾಲೂಕಿನ ದಂಡಾಧಿಕಾರಿ ಸಾವಿತ್ರಿ ಸಲಗಾರ ಸ್ಥಳೀಯ ಸರ್ಕಾರಿ ಕಾಲೇಜಿನಲ್ಲಿ ಮಕ್ಕಳ ಜೊತೆ ಜಾಲಿ ಯಿಂದ ನಿಂಬೆ ಹಣ್ಣಿನ ಆಟ ಆಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪಾಠದ ಜೊತೆಗೆ ಆಟದ ಪ್ರಾಮುಖ್ಯ ಹಾಗೂ ಮನರಂಜನೆ ಸಾರುವ ಪಾಠ ಹೇಳಿದ ತಹಶಿಲ್ದಾರರು ಕಾಲೇಜು ಯುವಕ ಯುವತಿಯರಲ್ಲಿ ಹುರುಪು ತುಂಬಿದರು.

ಶಿಕ್ಷಕಿ ಒಬ್ಬರು ಮುಂದೆ ಮುಖ ಮಾಡಿ ಒಂದು ನಿಂಬೆ ಹಣ್ಣು ಎಸೆಯುವುದು.ಹಿಂದೆ ತಹಶಿಲ್ದಾರರ ಸಾವಿತ್ರಿ ಸಲಗಾರ ಬಾಕ್ಸ್ ಹಿಡಿದು ಆ ನಿಂಬೆ ಹಣ್ಣು ಹಿಡಿಯುವ ಆಟ ಕಾಲೇಜಿನ ವಿದ್ಯಾರ್ಥಿಗಳಲ್ಲದೆ ಉಪನ್ಯಾಸಕರಿಗೂ ಮನರಂಜನೆ ಒದಗಿಸಿತು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group