spot_img
spot_img

ಉಚಿತ ತಪಾಸನಾ ಶಿಬಿರದ ಸದುಪಯೋಗ ಪಡೆದುಕೊಳ್ಳಿ- ಡಾ. ಕಬ್ಬೂರ

Must Read

- Advertisement -

ಮೂಡಲಗಿ:  ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆಯ ಸಹಯೋಗದಲ್ಲಿ ನರೇಗಾ ಯೋಜನೆಯಡಿ ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಜರುಗಿತು.

ಸಮುದಾಯ ಆರೋಗ್ಯಾಧಿಕಾರಿ ಡಾ.ಸಂಜಯ ಕಬ್ಬೂರ ಮಾತನಾಡಿ, ಗ್ರಾಮಸ್ಥರು ನರೇಗಾ ಯೋಜನೆಯಡಿ ಹಮ್ಮಿಕೊಂಡಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು. ಆರೋಗ್ಯದ ಕಡೆಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

ತಾಪಂ ಸಹಾಯಕ ನಿರ್ದೇಶಕ  ಸಂಗಮೇಶ ರೊಡ್ಡನ್ನವರ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರಕಾರದ ಯೋಜನೆಗಳನ್ನು ವಿವರಿಸಿದರು.

- Advertisement -

ಕಾರ್ಯಕ್ರಮದಲ್ಲಿ ಗಣ್ಯರಾದ ಅಡಿವೆಪ್ಪ ಹಾದಿಮನಿ, ಖಾನಪ್ಪ ಹೋಳಕ್ಕರ, ಗ್ರಾಮ ಪಂಚಾಯತ ಸದಸ್ಯರು ಪಿಡಿಒ ಶಿವಾನಂದ ಗುಡಸಿ, ತಾಂತ್ರಿಕ ಸಂಯೋಜಕ ನಾಗಾರ್ಜುನ ಇಳಿಗೇರ, ಆರೋಗ್ಯ ಅಮೃತ ಅಭಿಯಾನದ ತಾಲೂಕು ಸಂಯೋಜಕ ರವಿ ಶಿರೇವ್ವಗೋಳ, ಬಿಎಫ್ ಟಿ ಮಲ್ಲಿಕಾರ್ಜುನ ಮತ್ತು ಗ್ರಾ.ಪಂ ಸಿಬ್ಬಂದಿ ವರ್ಗದವರು ಮತ್ತಿತರರು ಉಪಸ್ಥಿತರಿದ್ದರು.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group