ಮನ್ವಿತಾ ಪಿ.ಗೆ ಪ್ರತಿಭಾ ಪುರಸ್ಕಾರ

Must Read

ಮೈಸೂರಿನಲ್ಲಿ ಎನ್‌ಐಇ ಕಾಲೇಜಿನ ನೌಕರರ ಸಂಘದ ಬೋಧಕೇತರರ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ (೬೨೫/೫೯೭, ಶೇ.೯೫.೫೬) ಮನ್ವಿತಾ ಪಿ. ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಿದ್ವಾಂಸರಾದ ಪ್ರೊ.ಶೆಲ್ವಪಿಳ್ಳೆ ಅಯ್ಯಂಗಾರ್, ಉಪನ್ಯಾಸಕ ಶಿಶಿರಂಜನ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಎನ್‌ಐಇ ಕಾಲೇಜಿನ ಕುಲಸಚಿವರಾದ ಮಣಿ, ಸಂಘದ ಅಧ್ಯಕ್ಷ ಸಿಂಗಯ್ಯ, ಸುರೇಶ್, ಪಾಪಣ್ಣ ಅವರು ಉಪಸ್ಥಿತರಿದ್ದರು.

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group