ಬಿಜೆಪಿ ಬಾಲಚಂದ್ರಗೆ ತಾಲ್ಲೂಕು ಪಿಂಚಣಿದಾರರ ಸಂಘದಿಂದ ಬೆಂಬಲ

Must Read

ಮೂಡಲಗಿ: ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ಬೆಂಬಲವನ್ನು ನೀಡಿದ್ದೇವೆ ಎಂದು ಮೂಡಲಗಿ ತಾಲ್ಲೂಕಾ ಪಿಂಚಣಿದಾರರ ಸಂಘ ಹಾಗೂ  ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ ಎಸ್.ಟಿ, ಜಡ್ಲಿ, ಉಪಾಧ್ಯಕ್ಷ ಎಸ್.ಬಿ. ತುಪ್ಪದ ಹಾಗೂ ಕಾರ್ಯದರ್ಶಿ ಎ.ಎಚ್. ಒಂಟಗೋಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶಿಕ್ಷಣ ಪ್ರೇಮಿಗಳಾಗಿದ್ದು, ಕ್ಷೇತ್ರದಲ್ಲಿ ಸಾಕಷ್ಟು ಶಾಲೆ, ಕಾಲೇಜುಗಳನ್ನು ತೆರೆದು ಶಿಕ್ಷಣ ಕ್ರಾಂತಿಯನ್ನು ಮಾಡಿದ್ದಾರೆ. ಅನೇಕ ಬಡ ಜನರಿಗೆ ಕಷ್ಟಗಳಿಗೆ ನೆರವಾಗಿದ್ದಾರೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯನ್ನು ಮಾಡಿರುವ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮೇ 10ರಂದು ಮತ ಚಲಾಯಿಸಲು ಸಂಘದ ಸರ್ವ ಸದಸ್ಯರು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group