spot_img
spot_img

ಸವ್ಯಸಾಚಿ ಬಳಗ ದಿಂದ ಶಿಕ್ಷಕ ಬಿ. ಬಿ. ಹುಲಿಗೊಪ್ಪ ಸನ್ಮಾನ

Must Read

- Advertisement -

ಮುನವಳ್ಳಿ: ಪಟ್ಟಣದ ಸವ್ಯಸಾಚಿ ಬಳಗದವರು ಇತ್ತೀಚೆಗೆ ಗಣರಾಜ್ಯೋತ್ಸವ ಪ್ರಶಸ್ತಿ ಗೌರವಕ್ಕೆ ಪಾತ್ರರಾದ ಶಿಕ್ಷಕ ಬಸನಗೌಡ ಹುಲಿಗೊಪ್ಪ ಅವರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಿಂದೋಗಿ ಸಮೂಹ ಸಂಪನ್ಮೂಲ ವ್ಯಕ್ತಿ ಎಸ್.ವಾಯ್.ನಿಪ್ಪಾಣಿ, ಚಂದ್ರು ಕುಂಬಾರ, ನಾಗೇಶ್ ಹೊನ್ನಳ್ಳಿ, ಪಾಂಡುರಂಗ ಹೊನ್ನಳ್ಳಿ, ಕಲ್ಲಪ್ಪ ನಲವಡೆ, ಮಲ್ಲಿಕಾರ್ಜುನ ಬಿಜಗುಪ್ಪಿ, ಮಲ್ಲಿಕಾರ್ಜುನ ತೋರಣಗಟ್ಟಿ ಹಾಗೂ ಪತ್ರಕರ್ತ ಪ್ರಶಾಂತ ತುಳಜನ್ನವರ ಪಾಲ್ಗೊಂಡಿದ್ದರು.

- Advertisement -
- Advertisement -

Latest News

‘Silent killer’ ಎಂದು ಕರೆಯಲ್ಪಡುವ ಒಂದು ಹಾವುಂಟು !

ಈ ಹಾವನ್ನು ಈ ರೀತಿ ಕರೆಯಲು ಹಲವು ಕಾರಣಗಳುಂಟು. ಈ ಹಾವು ರಾತ್ರಿ ವೇಳೆಯಲ್ಲಿಯೇ ಹೆಚ್ಚು ಓಡಾಟ ಮಾಡುವುದು (ನಿಶಾಚರಿ). ಮತ್ತೆ ಈ ಹಾವು ಮನುಷ್ಯರಿಗೆ...
- Advertisement -

More Articles Like This

- Advertisement -
close
error: Content is protected !!
Join WhatsApp Group