ರಾಷ್ಟ್ರ ಮಟ್ಟದ ಕುಸ್ತಿ ಸ್ಪರ್ಧೆಗೆ ಶಿಕ್ಷಕ ಶಿರೊಳೆ ಆಯ್ಕೆ

Must Read

ಬೆಳಗಾವಿ: ತಾಲೂಕಿನ ಖಾದರವಾಡಿ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಅತುಲ್ ಸುರೇಶ ಶಿರೊಳೆ ಅವರು ಅಂತಾರಾಷ್ಟ್ರೀಯ ಕುಸ್ತಿ ಪಟು ನವಂಬರ್ 1 ರಂದು ನಾಗಾಲ್ಯಾoಡಿಗೆ ತೆರಳಲಿದ್ದಾರೆ.

ನಾಗಾಲ್ಯಾಂಡ್ ನಲ್ಲಿ ರಾಷ್ಟ್ರೀಯ ಕುಸ್ತಿ ಚಾಂಪಿಯನಶಿಪ್ -2022 ರಲ್ಲಿ ಪಾಲ್ಗೊಳ್ಳಲು ಶಿರೊಳೆ ಅವರು ತೆರಳುತ್ತಿದ್ದು ಅವರಿಗೆ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿಗಳಾದ ಸುರೇಶ ಹಂಚಿನಾಳ, ಜೊತೆಗೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅವರ ಕಾರ್ಯಾಲಯ ಸಿಬ್ಬಂದಿಗಳು ಅಭಿನಂದಿಸಿದ್ದಾರೆ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group