spot_img
spot_img

ರಾಷ್ಟ್ರ ಮಟ್ಟದ ಕುಸ್ತಿ ಸ್ಪರ್ಧೆಗೆ ಶಿಕ್ಷಕ ಶಿರೊಳೆ ಆಯ್ಕೆ

Must Read

- Advertisement -

ಬೆಳಗಾವಿ: ತಾಲೂಕಿನ ಖಾದರವಾಡಿ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಅತುಲ್ ಸುರೇಶ ಶಿರೊಳೆ ಅವರು ಅಂತಾರಾಷ್ಟ್ರೀಯ ಕುಸ್ತಿ ಪಟು ನವಂಬರ್ 1 ರಂದು ನಾಗಾಲ್ಯಾoಡಿಗೆ ತೆರಳಲಿದ್ದಾರೆ.

ನಾಗಾಲ್ಯಾಂಡ್ ನಲ್ಲಿ ರಾಷ್ಟ್ರೀಯ ಕುಸ್ತಿ ಚಾಂಪಿಯನಶಿಪ್ -2022 ರಲ್ಲಿ ಪಾಲ್ಗೊಳ್ಳಲು ಶಿರೊಳೆ ಅವರು ತೆರಳುತ್ತಿದ್ದು ಅವರಿಗೆ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿಗಳಾದ ಸುರೇಶ ಹಂಚಿನಾಳ, ಜೊತೆಗೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅವರ ಕಾರ್ಯಾಲಯ ಸಿಬ್ಬಂದಿಗಳು ಅಭಿನಂದಿಸಿದ್ದಾರೆ

- Advertisement -
- Advertisement -

Latest News

ಅಣಕವಾಡು : ಮದನಾರಿ ಸತಿ ರೇಣುಕೆ

ಮದನಾರಿ ಸತಿ ರೇಣುಕ ಮದ‌ವೇರಿದ ತುಂಬಿದ ತನು ತಂದಳು ಸತಿ ರೇಣುಕೆ ಮನೆಮುಂದಿನ ಅಂಗಳದಲಿ ಕಸಬಳಿದಳು‌ ಬಳಲಿಕೆ ಏದುಸಿರನು‌ ಬಿಡುಬಿಡುತಲಿ ನೀರನು ಚಳೆಹೊಡೆದಳು ಆಯಾಸದಿ ಬಾಗುತ್ತಲಿ ರಂಗೋಲಿಯ ಬರೆದಳು ಮಹಾಮನೆಯ ಮಹಾದೇವಿ ಮಹಾಕಾಯ ಹೊತ್ತಳು ಬೇಸರದಲಿ ಬುಸುಗುಡುತಲಿ ನಿಟ್ಟುಸಿರನು‌ ಬಿಟ್ಟಳು ಹಾದಾಡುವ ಹೊಸತಿಲಲ್ಲಿ ಬಂದಳು ಹೊಯ್ದಾಡುತ ಮನೆಬಾಗಿಲ...
- Advertisement -

More Articles Like This

- Advertisement -
close
error: Content is protected !!
Join WhatsApp Group