ರಾಷ್ಟ್ರ ಮಟ್ಟದ ಕುಸ್ತಿ ಸ್ಪರ್ಧೆಗೆ ಶಿಕ್ಷಕ ಶಿರೊಳೆ ಆಯ್ಕೆ

Must Read

ಬೆಳಗಾವಿ: ತಾಲೂಕಿನ ಖಾದರವಾಡಿ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಅತುಲ್ ಸುರೇಶ ಶಿರೊಳೆ ಅವರು ಅಂತಾರಾಷ್ಟ್ರೀಯ ಕುಸ್ತಿ ಪಟು ನವಂಬರ್ 1 ರಂದು ನಾಗಾಲ್ಯಾoಡಿಗೆ ತೆರಳಲಿದ್ದಾರೆ.

ನಾಗಾಲ್ಯಾಂಡ್ ನಲ್ಲಿ ರಾಷ್ಟ್ರೀಯ ಕುಸ್ತಿ ಚಾಂಪಿಯನಶಿಪ್ -2022 ರಲ್ಲಿ ಪಾಲ್ಗೊಳ್ಳಲು ಶಿರೊಳೆ ಅವರು ತೆರಳುತ್ತಿದ್ದು ಅವರಿಗೆ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿಗಳಾದ ಸುರೇಶ ಹಂಚಿನಾಳ, ಜೊತೆಗೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅವರ ಕಾರ್ಯಾಲಯ ಸಿಬ್ಬಂದಿಗಳು ಅಭಿನಂದಿಸಿದ್ದಾರೆ

Latest News

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...

More Articles Like This

error: Content is protected !!
Join WhatsApp Group