spot_img
spot_img

ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಿದ ವೈದ್ಯ

Must Read

- Advertisement -

ಬೆಳಗಾವಿ – ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್ ಬೆಳಗಾವಿಯ ನಿರ್ದೇಶಕರೂ ಹಾಗೂ ಲೇಕ್ ವ್ಯೂ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ|| ಶಶಿಕಾಂತ ವಾಯ್. ಕುಲಗೋಡರವರು  ಎಸ್ ಎಸ್ ಎಲ್ ಸಿ ಪರೀಕ್ಷಾರ್ಥಿಗಳಿಗೆ ವಿತರಿಸಲು ಐದು ಸಾವಿರ ಮಾಸ್ಕ್ ಗಳನ್ನು
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಡಾ. ಎ ಬಿ ಪುಂಡಲೀಕರವರಿಗೆ ಹಸ್ತಾಂತರಿಸಿದರು. ಡಿ

ವಾಯ್ ಪಿ ಸಿ ಬಸವರಾಜ ಮಿಲ್ಲಾನಟ್ಟಿಯವರು ಉಪಸ್ಥಿತರಿದ್ದರು.

ಸರ್ಕಾರಿ ಶಾಲೆಗಳ ಸಬಲೀಕರಣದಲ್ಲಿ “ಆರೋಗ್ಯ ವರ್ಧಕ ಶಾಲೆ”ಯ ಪರಿಕಲ್ಪನೆಯಡಿಯಲ್ಲಿ ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್ ಮೂಲಕ ಕಾರ್ಯಗೈಯುತ್ತಿರುವ ಮಾನ್ಯರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಡಾ. ಎ ಬಿ. ಪುಂಡಲೀಕ ರವರು ಹೃದಯ ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

- Advertisement -
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -

More Articles Like This

- Advertisement -
close
error: Content is protected !!
Join WhatsApp Group