ರಸ್ತೆ ಬದಿಯೇ ಗ್ರಾಮಸ್ಥರ ಸಮಸ್ಯೆ ಆಲಿಸಿದ ಶಾಸಕ

Must Read

ಬೀದರ – ಬಸವಕಲ್ಯಾ ತಾಲೂಕಿನ ಉಜಳಂಬ ಗ್ರಾಮದ ಜನರ ಸಮಸ್ಯೆ ಆಲಿಸಿದ ಶಾಸಕ ಶರಣು ಸಲಗರ ಸ್ಥಳದಲ್ಲಿಯೇ ಕೆಲವು ಪರಿಹಾರ ಸೂಚಿಸಿದ್ದಲ್ಲದೆ ವೃದ್ಧರೊಬ್ಬರಿಗೆ ರೂ. ೫೦೦೦ ಸಹಾಯ ನೀಡಿದರು.

ಕಳೆದ ಎರಡೂವರೆ ವರ್ಷದ ಹಿಂದೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಹೂಡಿದ್ದ ಗ್ರಾಮ ಉಜಳಂಬಕ್ಕೆ ಭೇಟಿ ನೀಡಿದ ಶಾಸಕರ ಮುಂದೆ ಗ್ರಾಮಸ್ಥರು ಸಮಸ್ಯೆಗಳ ಸುರಿಮಳೆ ಸುರಿಸಿದರು.

ಕೆಲವರಿಗೆ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದ ಶಾಸಕರು ನಿಸ್ಸಹಾಯಕ ವೃದ್ಧರೊಬ್ಬರಿಗೆ ೫000 ರೂಪಾಯಿ ಸಹಾಯ ನೀಡಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group